Tuesday, July 28, 2026

Tumkur

ಅಪರಿಚಿತ ವಾಹನಕ್ಕೆ ಸಿಲುಕಿ ಚಿರತೆ ಸಾವು

ತುಮಕೂರು: ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ವರದಿಯಾಗಿದೆ. ಗುಬ್ಬಿ ತಾಲೂಕಿನ ಪತ್ರೆ ಮತ್ತಿಘಟ್ಟದ ಬಳಿ ಚಿರತೆಗೆ ಅಪರಿಚಿತ ವಾಹನ ಡಿಕ್ಕಿಯಾಗಿದೆ. ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ಚಿರತೆ ಸ್ಥಳದಲ್ಲೇ ಮೃತಪಟ್ಟಿದೆ. ಇನ್ನು ಸಾವನ್ನಪ್ಪಿದ್ದ ಚಿರತೆ ಸುಮಾರು 8 ವರ್ಷ ಪ್ರಾಯದ್ದೆಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಮತ್ತಿಘಟ್ಟದ ಬಳಿಯ ಮೇಲ್ಸೇತುವೆ ಬಳಿ ಬಿದ್ದಿದ್ದ ಚಿರತೆಯ...

ವಾರವಾದ್ರೂ ತುಮಕೂರು ಅತ್ಯಾಚಾರಿಗಳ ಪತ್ತೆ ಇಲ್ಲ..!

ತುಮಕೂರು: ಜಿಲ್ಲೆಯಲ್ಲಿ ನಡೆದ ಮಹಿಳೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳನ್ನ ಬಂಧಿಸುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಅಂತ ಖಂಡಿಸಿ ಇಂದು ಡಿಸಿ ಕಚೇರಿ ಬಳಿ ಪ್ರತಿಭಟನೆ ನಡೆಯಿತು. ತುಮಕೂರು ತಾಲೂಕಿನ ಛೋಟಾ ಸಾಬರ ಪಾಳ್ಯದಲ್ಲಿ ದನಮೇಯಿಸಲು ಹೋಗಿದ್ದ ಮಹಿಳೆ ಮೇಲೆಯ ಅತ್ಯಾಚಾರ ಕೊಲೆ ಪ್ರಕರಣ ಮತ್ತೆ ಸದ್ದು ಮಾಡಿದೆ. ಈ ಪ್ರಕರಣ ನಡೆದು ಒಂದು ವಾರವೇ...

ವಿಭಾಗೀಯ ಮಟ್ಟದ ಕಾಂಗ್ರೆಸ್ ಮುಖಂಡರ ಸಭೆ

www.karnatakatv.net : ತುಮಕೂರಿನಲ್ಲಿ ಶನಿವಾರ ನಡೆದ ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳನ್ನು ಒಳಗೊಂಡ ವಿಭಾಗೀಯ ಮಟ್ಟದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಏಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ...

ಜನರ ಮನೆಬಾಗಿಲಿಗೆ ಸರ್ಕಾರಿ ಯೋಜನೆ

www.karnatakatv.net ತುಮಕೂರು: ಶಿರಾ : ಜನ ಸರ್ಕಾರಿ ಸಲವತ್ತು ಪಡೆಯಲು ಅಲೆದಾಡುವುದು ಸಾಮಾನ್ಯವಾಗಿದೆ. ಭ್ರಷ್ಟರಿಗೆ ಲಂಚ ಕೊಟ್ಟು ಜನ ಸುಸ್ತಾಗಿ ಹೋಗ್ತಾರೆ. ಆದರೂ ಸರ್ಕಾರಿ ಸವಲತ್ತುಗಳು ಸಿಗೋದು ಕಷ್ಟ. ಆದ್ರೆ, ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಕ್ಷೇತ್ರ ಕ್ಷಮತೆ ಕರ‍್ಯಕ್ರಮದಡಿ ಶಿರಾ ವಿಧಾನಸಭಾ ಕ್ಷೇತ್ರದದಲ್ಲಿ ತೇಜಸ್ವಿನಿ ರಾಜೇಶ್ ಗೌಡ ನೇತೃತ್ವದಲ್ಲಿ...

ದಾವೋಸ್ ನಲ್ಲಿ ಸಿಎಂ. ರಾಜ್ಯ ಪ್ರವಾಸದಲ್ಲಿ ಡಿಸಿಎಂ..!

ಕರ್ನಾಟಕ ಟಿವಿ : ಸಿಎಂ ಬಿ.ಎಸ್ ಯಡಿಯೂರಪ್ಪ ಸ್ವಿಜ್ಜರ್ ಲ್ಯಾಂಡ್ ನ ದಾವೋಸ್ ನಲ್ಲಿ ನಡೆಯುತ್ತಿರುವ ಬಂಡವಾಳ ಹೂಡಿಕೆ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ.. ಇತ್ತ ರಾಜ್ಯದಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ರಾಜ್ಯಪ್ರವಾಸದಲ್ಲಿದ್ದಾರೆ.. ಇಂದು ತುಮಕೂರು ಜಿಲ್ಲೆಗೆ ಭೇಟಿ ನೀಡಿದ್ದ ಡಿಸಿಎಂ ಇದೇ ವೇಳೆ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ರು.. ಮಠದಲ್ಲಿ ಶ್ರೀಗಳ ಸಾನಿಧ್ಯಕ್ಕೆ ತೆರಳಿ...

‘ಮುಂದಿನ ಸಿಎಂ ಬಿ.ಎಸ್ ಯಡಿಯೂರಪ್ಪ’ ಎಂದು ಘೋಷಣೆ…. !

ತುಮಕೂರು: ಮೈತ್ರಿ ಸರ್ಕಾರ ಅಸ್ಥಿರವಾಗಿರೋ ಹಿನ್ನೆಲೆಯಲ್ಲಿ ಮುಂದಿನ ಸಿಎಂ ಬಿಎಸ್ ಯಡಿಯೂರಪ್ಪ ಅಂತ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದ್ರು. ರಾಜ್ಯದಲ್ಲಿ ಸರ್ಕಾರ ರಚಿಸೋ ನಿಟ್ಟಿನಲ್ಲಿ ಬಿಜೆಪಿ ಪಾಳಯದಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿರೋ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಬರ ಅಧ್ಯಯನಕ್ಕೆಂದು ತುಮಕೂರಿಗೆ ಪ್ರವಾಸ ಕೈಗೊಂಡಿದ್ದಾರೆ. ಬಿಎಸ್ವೈ  ತುಮಕೂರಿನ ಜಾಸ್ ಟೋಲ್...

ಟಿಕ್ ಟಾಕ್ ಮಾಡಲು ಹೋಗಿ ಗಾಯಗೊಂಡಿದ್ದ ಯುವಕ ಸಾವು..!

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ತನ್ನ ಖದರ್ ತೋರಿಸುತ್ತಿರೋ ಟಿಕ್ ಟಾಕ್ ರಾಜ್ಯದ ಓರ್ವ ಯುವಕನನ್ನು ಬಲಿ ಪಡೆದಿದೆ. ಟಿಕ್ ಟಾಕ್ ಮಾಡುವಾಗ ತೀವ್ರ ಗಾಯಗೊಂಡಿದ್ದ ಯುವಕ ಇದೀಗ ದುರಂತ ಅಂತ್ಯ ಕಂಡಿದ್ದಾನೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಗೌಡಕೆರೆ ನಿವಾಸಿ ಕುಮಾರ್ ಇದೀಗ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಕುಮಾರ್ ಕಳೆದ ಶನಿವಾರ ಟಿಕ್ ಟಾಕ್...

ಇಷ್ಟವಿಲ್ಲದ ಮದುವೆ- ಹುಡುಗಿ ಏನ್ ಮಾಡಿದ್ಲು ಗೊತ್ತಾ…???

ತುಮಕೂರು: ಇಷ್ಟವಿಲ್ಲದ ಹುಡುಗನೊಂದಿಗೆ ಮದುವೆ ತಪ್ಪಿಸಿಕೊಳ್ಳಲು ವಧು ವಿಷ ಕುಡಿದಂತೆ ನಾಟಕವಾಡಿ ಪ್ರಿಯಕರನೊಂದಿಗೆ ಪರಾರಿಯಾಗಿರೋ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ಮಳೆಕೋಟೆ ಗ್ರಾಮದ ಯುವತಿಗೆ ಮಂಜುನಾಥ್ ಎಂಬಾತನೊಂದಿಗೆ ಇಂದು ಮದುವೆ ನಿಶ್ಚಯವಾಗಿತ್ತು. ಆದ್ರೆ  ಬೇರೊಬ್ಬನನ್ನು ಪ್ರೀತಿಸುತ್ತಿದ್ದ ಯುವತಿಗೆ ಈ ಮದುವೆ ಇಷ್ಟವಿರಲಿಲ್ಲ. ಮನೆಯವರನ್ನು ಒಪ್ಪಿಸಲಾಗದೆ ಇಷ್ಟು ದಿನ ಸುಮ್ಮನಿದ್ದ ಹುಡುಗಿ ನಿನ್ನೆ ರಾತ್ರಿ ಮನೆಯಿಂದ...

ರಾಜ್ಯದಲ್ಲಿ 4-5 ದಿನ ಮಳೆಯ ಆರ್ಭಟ- ಹವಾಮಾನ ಇಲಾಖೆ ಮಾಹಿತಿ

ಮುಂದಿನ ನಾಲ್ಕೈದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಗಾಳಿ ಸಹಿತ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಮಂಗಳೂರು, ಉಡುಪಿ, ತುಮಕೂರು, ರಾಮನಗರ ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ, ಹಾಸನ ಜಿಲ್ಲೆಯಲ್ಲಿ ಜೋರು ಗಾಳಿ ಸಹಿತಿ ಭಾರಿ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ. ವಾತಾವರಣದಲ್ಲಿ ವಾಯುಭಾರ ಕುಸಿತ...

ತುಮಕೂರಿನಲ್ಲಿ ದೇವೇಗೌಡರಿಗೆ ಹೀನಾಯ ಸೋಲು

ಲೋಕಸಭಾ ಚುನಾವಣೆಯಲ್ಲಿ ತೀವ್ರ ಜಿದ್ದಾಜಿದ್ದಿನ ಕಣಗಳಲ್ಲೊಂದಾದ ತುಮಕೂರು ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ದೇವೇಗೌಡ ಸೋತಿದ್ದಾರೆ. ಬಿಜೆಪಿ ಅಭ್ಯರ್ಥಿ ಜಿ.ಎಸ್ ಬಸವರಾಜು ವಿರುದ್ಧ 15433 ಮತಗಳ ಅಂತರದಿಂದ ಮಾಜಿ ಪ್ರಧಾನಿ ದೇವೇಗೌಡರನ್ನು ಹಿಂದಿಕ್ಕಿ ಗೆಲುವಿನ ನಗೆ ಬೀರಿದ್ದಾರೆ.
- Advertisement -spot_img

Latest News

ಉಚಿತ ಕರೆಂಟ್ ಕನಸು ಭಗ್ನ- ಬಾಡಿಗೆದಾರರು ತಪ್ಪದೇ ತಿಳಿಯಬೇಕಾದ ಗೃಹಜ್ಯೋತಿ ರೂಲ್ಸ್!

ನೀವೇನಾದ್ರೂ ಹೊಸ ಮನೆಗೆ ಬಾಡಿಗೆಗೆ ಹೋಗುವ ಯೋಚನೆಯಲ್ಲಿದ್ದೀರಾ? ಹಾಗಾದ್ರೆ ಸರ್ಕಾರದ ಜನಪ್ರಿಯ 'ಗೃಹಜ್ಯೋತಿ' ಉಚಿತ ವಿದ್ಯುತ್ ಯೋಜನೆಯ ಸೌಲಭ್ಯ ನಿಮಗೆ ಸಿಗದೇ ಹೋಗಲು ಇಲ್ಲೊಂದು ಸಣ್ಣ...
- Advertisement -spot_img