Sunday, October 5, 2025

TumkurNews

ಅತ್ತೆ ಕಾಟಕ್ಕೆ ಬೇಸತ್ತು ಕೊಲೆ ಮಾಡಿದ ಅಳಿಯ!

ತುಮಕೂರು ಜಿಲ್ಲೆಯ ಜನರ ಮನಸ್ಸುಗಳನ್ನು ತೀವ್ರವಾಗಿ ಬೆಚ್ಚಿ ಬೀಳಿಸುವಂತಹ, ಒಂದು ಭಯಾನಕ ಕೊಲೆ ಪ್ರಕರಣ ಈಗ ಪೊಲೀಸರ ತನಿಖೆಯಿಂದ ಬಯಲಾಗಿದೆ. ಅತ್ತೆಯ ಕಾಟಕ್ಕೆ ಬೇಸತ್ತು, ತನ್ನ ಅತ್ತೆಯನ್ನು ಅಳಿಯ ಕೊಂದು ಹಾಕಿದ್ದಾನೆ. ಈ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ಹಾಗೂ ಕೊಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇತ್ತೀಚೆಗೆ, ಎರಡು ದಿನಗಳ ಹಿಂದೆ ರಸ್ತೆ ಬದಿಯಲ್ಲಿ...
- Advertisement -spot_img

Latest News

ನಾವು ವೋಟ್‌ ಹಾಕಿದ್ದು 5 ವರ್ಷಕ್ಕೆ

ನವೆಂಬರ್ ಕ್ರಾಂತಿ, ಕಾಂಗ್ರೆಸ್ ಪಾಳಯದಲ್ಲಿ ತಳಮಳ ಸೃಷ್ಟಿಸುತ್ತಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಬಣದ ಶಾಸಕರು ನವೆಂಬರ್ ತಿಂಗಳನ್ನೇ ಎದುರು ನೋಡುತ್ತಿದ್ದಾರೆ. ತಟಸ್ಥರಾಗಿರುವ ಒಂದಷ್ಟು...
- Advertisement -spot_img