Saturday, February 7, 2026

tumkuru news

ಪೊಲೀಸ್ ಠಾಣೆಯಿಂದ ಸರಗಳ್ಳ ಪರಾರಿ ಪ್ರಕರಣ; ಪಿಎಸ್‌ಐ ಸೇರಿ ನಾಲ್ವರು ಸಿಬ್ಬಂದಿ ಅಮಾನತು

Tumakuru News: ತುಮಕೂರು: ಜಿಲ್ಲೆಯ ಗುಬ್ಬಿ ಪೊಲೀಸ್ ಠಾಣೆಯಿಂದ ಸರಗಳ್ಳ ಪರಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಠಾಣೆ ಪಿಎಸ್‌ಐ ದೇವಿಕಾ ಸೇರಿ ನಾಲ್ವರು ಸಿಬ್ಬಂದಿಯನ್ನು ಅಮಾನತು ಮಾಡಿ ತುಮಕೂರು‌ ಎಸ್ಪಿ ಅಶೋಕ್ ಕೆ.ವಿ ಅವರು ಆದೇಶಿಸಿದ್ದಾರೆ. ಕಳೆದ ಗುರುವಾರ ರಾತ್ರಿ ಪೊಲೀಸ್ ಠಾಣೆಯಿಂದಲೇ ಸರಗಳ್ಳ ಸೈಯದ್ ಅಲಿ ಎಂಬಾತ ಎಸ್ಕೇಪ್ ಆಗಿದ್ದ. ಈ ಹಿನ್ನಲೆ ಕರ್ತವ್ಯಲೋಪದಡಿ...

ಅದೃಷ್ಟಕ್ಕಾಗಿ ನರಿ ಸಾಕಿದಾತ ಅಂದರ್..!

State News: Feb:28:ತಂತ್ರಬಜ್ಞಾನ  ಅದೆಷ್ಟೇ ಮುಂದುವರೆದ್ರೂ ಕೂಡಾ ಇಂದಿಗೂ ಕೆಲವೊಂದು ಮೂಢ ನಂಬಿಕೆಗಳಿಗೆ ಜನ ಮಾರು ಹೋಗಿದ್ದಾರೆ. ಇಲ್ಲೊಬ್ಬ ತನ್ನ ಅದೃಷ್ಟ ಬದಲಾಗಲು ನರಿ ಮರಿಯನ್ನು ಸಾಕಿ ಜೈಲುಪಾಲಾದ ಘಟನೆ  ನಡೆದಿದೆ. ತುಮುಕೂರಿನ ನಿವಾಸಿ ಲಕ್ಷ್ಮೀಕಾಂತ ಎಂಬಾತನಿಗೆ ತುಮುಕೂರು ಕೆರೆ ಪಕ್ಕದಲ್ಲಿ ನರಿ ಮರಿಗಳು ಏಳು ತಿಂಗಳ ಹಿಂದೆ ಸಿಕ್ಕಿದ್ದವು. ಆತ ಅದರಲ್ಲಿ ಒಂದು ಮರಿಯನ್ನು ತಂದು...
- Advertisement -spot_img

Latest News

ಅಗ್ನಿ-3 ಕ್ಷಿಪಣಿ ಲಾಂಚ್ ಸಕ್ಸಸ್: ಪಾಕಿಸ್ತಾನ–ಚೀನಾಗೆ ನಡುಕ!

ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...
- Advertisement -spot_img