Saturday, July 5, 2025

Tumkuru

ಮಕ್ಕಳಿಗೆ ಕೊರೋನಾ ಮೂರನೇ ಅಲೆ ಆತಂಕ..!

www.karnatakatv.net :ತುಮಕೂರು: ಕೊರೊನಾ ಎರಡನೇ ಅಲೆ ಮುಗಿತು ಅಂದುಕೊಂಡವ್ರಿಗೆ ಮೂರನೇ ಅಲೆಗೆ ರಾಜ್ಯಕ್ಕೆ ಅಪ್ಪಳಿಸಲು ಸಜ್ಜಾದಂತಿದೆ. ಸೋಂಕಿನ ಪ್ರಮಾಣ ಇಳಿಕೆ ಯಿಂದ ಸರ್ಕಾರಿ ಶಾಲಾ- ಕಾಲೇಜು ಆರಂಭಿಸಿದೆ. ಮಕ್ಕಳನ್ನ ಶಾಲೆಗೆ ಕಳುಹಿಸಿರುವ ಪೋಷಕರಲ್ಲಿ ಅತಂಕ ಶುರವಾಗಿದೆ. ಕೊರೊನಾ ಕಾರಣದಿಂದ ಇಡೀ ಶಿಕ್ಷಣ ವ್ಯವಸ್ಥೆ ದಾರಿ ತಪ್ಪಿದ್ದು, ಬರೋಬ್ಬರಿ ಎರಡು ವರ್ಷದಿಂದ ಶಾಲೆಯ ಮುಖವನ್ನೇ ಕಾಣದ ಮಕ್ಕಳು...

“ಕಳ್ಳ ಪೊಲೀಸ್ ಆಟ” ಠಾಣೆಯಲ್ಲಿದ್ದ ಕುಖ್ಯಾತ ಕಳ್ಳ ಮಿಂಚಿನಂತೆ ಎಸ್ಕೆಪ್, ಕರ್ತವ್ಯದಲ್ಲಿದ್ದ 6 ಮಂದಿ ಪೊಲೀಸರ ಆಮಾನತ್ತು..!

ತುಮಕೂರು : ಪೊಲೀಸರ ವಶದಲ್ಲಿದ್ದ ಖತರ್ನಾಕ್ ಸರಗಳ್ಳ ನೋರ್ವ ಪೊಲೀಸ್ ಠಾಣೆಯಿಂದಲೇ ಪರಾರಿಯಾಗಿರುವ ಘಟನೆ ತುಮಕೂರು ತಾಲೂಕಿನ ಕೋರಾ ಠಾಣೆಯಲ್ಲಿ ನಡೆದಿದೆ. ಮಧುಗಿರಿ ತಾಲ್ಲೂಕು ಮಿಡಿಗೇಶಿ ಮೂಲದವನು ಕಳ್ಳನು ತುಮಕೂರಿನ ಅಂತರಸನಹಳ್ಳಿಯಲ್ಲಿ ವಾಸವಾಗಿದ್ದ ರಂಗಪ್ಪ ಅಲಿಯಾಸ್ ಪುನೀತ್ ಎಂಬಾತನೇ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಠಾಣೆಯಿಂದಲೇ ಕಾಲ್ಕಿತ್ತು ನಾಪತ್ತೆಯಾಗಿರುವ ಆರೋಪಿ. https://youtu.be/cBS8l9jCyu0 ಸದರಿ ಕುಖ್ಯಾತ ಸರಗಳ್ಳನನ್ನು...
- Advertisement -spot_img

Latest News

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ....
- Advertisement -spot_img