Saturday, July 5, 2025

tumukur updates

ತುಮಕೂರು: ಸ್ವಾತಂತ್ರ್ಯ ಸೇನಾನಿಗಳ ಜೊತೆ ಗೋಡ್ಸೆ ಫೋಟೋ..!

Banglore News: ಶಿವಮೊಗ್ಗದ ಸಾವರ್ಕರ್,ಟಿಪ್ಪು ವಿವಾದದ ಹಿಂದೆಯೇ ಇದೀಗ ತುಮಕೂರಿನಲ್ಲಿ ಗೋಡ್ಸೆ ಫೋಟೋ ವಿವಾದಕ್ಕೆ ಪೀಠಿಕೆ ಹಾಕಿದಂತಿದೆ. ತುಮುಕೂರಿನ  ಮದುಗಿರಿಯ ದಂಡಿನ ಮಾರಮ್ಮ ನಗರದಲ್ಲಿ ಸ್ವಾತಂತ್ರ್ಯ ಸೇನಾನಿಗಳ ಜೊತೆಯಲ್ಲಿ ಗೋಡ್ಸೆ ಫೋಟೋವನ್ನು ಹಾಕಿ ಬ್ಯಾನರ್ ಹಾಕಲಾಗಿದೆ. ಜೊತೆಗೆ ಈ ಬ್ಯಾನರ್ ನಲ್ಲಿ ಗಾಂಧೀಜಿಯ ಫೋಟೋವನ್ನು ಕೆಳಗಡೆ ಹಾಕಿ ಮೇಲೆ ನಾಥೂರಾಂ ಗೋಡ್ಸೆ ಫೋಟೋವನ್ನು ಹಾಕಿ ವಿವಾದ...
- Advertisement -spot_img

Latest News

Political News: ಜಿಲ್ಲಾಸ್ಪತ್ರೆಗಳನ್ನು ಸುಮ್ಮನೆ ಮುಚ್ಚಿಸಿಬಿಡಿ: ಹೆಚ್.ಡಿ.ರೇವಣ್ಣ

Political News: ಹಾಸನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಮಾಜಿ ಸಚಿವ ರೇವಣ್ಣ, ಜಿಲ್ಲೆಯಲ್ಲಾಗುತ್ತಿರುವ ಹೃದಯಾಘಾತದ ಸಾವಿನ ಬಗ್ಗೆ ಮಾತನಾಡಿದ್ದಾರೆ. ಹಾಸನದಲ್ಲಿ ಲಂಚಾವತಾರ, ಭ್ರಷ್ಟಾಚಾರ ಜೋರಾಗಿ ನಡೆಯುತ್ತಿದೆ. ಈ...
- Advertisement -spot_img