Thursday, April 23, 2026

tumukur updates

ತುಮಕೂರು: ಸ್ವಾತಂತ್ರ್ಯ ಸೇನಾನಿಗಳ ಜೊತೆ ಗೋಡ್ಸೆ ಫೋಟೋ..!

Banglore News: ಶಿವಮೊಗ್ಗದ ಸಾವರ್ಕರ್,ಟಿಪ್ಪು ವಿವಾದದ ಹಿಂದೆಯೇ ಇದೀಗ ತುಮಕೂರಿನಲ್ಲಿ ಗೋಡ್ಸೆ ಫೋಟೋ ವಿವಾದಕ್ಕೆ ಪೀಠಿಕೆ ಹಾಕಿದಂತಿದೆ. ತುಮುಕೂರಿನ  ಮದುಗಿರಿಯ ದಂಡಿನ ಮಾರಮ್ಮ ನಗರದಲ್ಲಿ ಸ್ವಾತಂತ್ರ್ಯ ಸೇನಾನಿಗಳ ಜೊತೆಯಲ್ಲಿ ಗೋಡ್ಸೆ ಫೋಟೋವನ್ನು ಹಾಕಿ ಬ್ಯಾನರ್ ಹಾಕಲಾಗಿದೆ. ಜೊತೆಗೆ ಈ ಬ್ಯಾನರ್ ನಲ್ಲಿ ಗಾಂಧೀಜಿಯ ಫೋಟೋವನ್ನು ಕೆಳಗಡೆ ಹಾಕಿ ಮೇಲೆ ನಾಥೂರಾಂ ಗೋಡ್ಸೆ ಫೋಟೋವನ್ನು ಹಾಕಿ ವಿವಾದ...
- Advertisement -spot_img

Latest News

Sirsi News: ಕೆರೆಬೇಟೆಯಲ್ಲಿ ಬೃಹತ್ ಮೀನು ಹಿಡಿದು ಸಂಭ್ರಮಿಸಿದ ಯುವಕರು..

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗುಡ್ನಾಪೂರ ಗ್ರಾಮ ಪಂಚಾಯಿತಿಯ ಮಧುರವಳ್ಳಿ-ಹಾಡಲಗಿ ಗ್ರಾಮದ ದೊಡ್ಡಕೆರೆಯಲ್ಲಿ ಕೆರೆಬೇಟೆಯು ಬುಧವಾರ ಸಂಭ್ರಮದಿಂದ ನಡೆಯಿತು. ಮಧುರವಳ್ಳಿ ಗ್ರಾಮದ ಶ್ರೀ...
- Advertisement -spot_img