Monday, September 7, 2026

tumukur updates

ತುಮಕೂರು: ಸ್ವಾತಂತ್ರ್ಯ ಸೇನಾನಿಗಳ ಜೊತೆ ಗೋಡ್ಸೆ ಫೋಟೋ..!

Banglore News: ಶಿವಮೊಗ್ಗದ ಸಾವರ್ಕರ್,ಟಿಪ್ಪು ವಿವಾದದ ಹಿಂದೆಯೇ ಇದೀಗ ತುಮಕೂರಿನಲ್ಲಿ ಗೋಡ್ಸೆ ಫೋಟೋ ವಿವಾದಕ್ಕೆ ಪೀಠಿಕೆ ಹಾಕಿದಂತಿದೆ. ತುಮುಕೂರಿನ  ಮದುಗಿರಿಯ ದಂಡಿನ ಮಾರಮ್ಮ ನಗರದಲ್ಲಿ ಸ್ವಾತಂತ್ರ್ಯ ಸೇನಾನಿಗಳ ಜೊತೆಯಲ್ಲಿ ಗೋಡ್ಸೆ ಫೋಟೋವನ್ನು ಹಾಕಿ ಬ್ಯಾನರ್ ಹಾಕಲಾಗಿದೆ. ಜೊತೆಗೆ ಈ ಬ್ಯಾನರ್ ನಲ್ಲಿ ಗಾಂಧೀಜಿಯ ಫೋಟೋವನ್ನು ಕೆಳಗಡೆ ಹಾಕಿ ಮೇಲೆ ನಾಥೂರಾಂ ಗೋಡ್ಸೆ ಫೋಟೋವನ್ನು ಹಾಕಿ ವಿವಾದ...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img