Banglore News:
ಶಿವಮೊಗ್ಗದ ಸಾವರ್ಕರ್,ಟಿಪ್ಪು ವಿವಾದದ ಹಿಂದೆಯೇ ಇದೀಗ ತುಮಕೂರಿನಲ್ಲಿ ಗೋಡ್ಸೆ ಫೋಟೋ ವಿವಾದಕ್ಕೆ ಪೀಠಿಕೆ ಹಾಕಿದಂತಿದೆ. ತುಮುಕೂರಿನ ಮದುಗಿರಿಯ ದಂಡಿನ ಮಾರಮ್ಮ ನಗರದಲ್ಲಿ ಸ್ವಾತಂತ್ರ್ಯ ಸೇನಾನಿಗಳ ಜೊತೆಯಲ್ಲಿ ಗೋಡ್ಸೆ ಫೋಟೋವನ್ನು ಹಾಕಿ ಬ್ಯಾನರ್ ಹಾಕಲಾಗಿದೆ. ಜೊತೆಗೆ ಈ ಬ್ಯಾನರ್ ನಲ್ಲಿ ಗಾಂಧೀಜಿಯ ಫೋಟೋವನ್ನು ಕೆಳಗಡೆ ಹಾಕಿ ಮೇಲೆ ನಾಥೂರಾಂ ಗೋಡ್ಸೆ ಫೋಟೋವನ್ನು ಹಾಕಿ ವಿವಾದ...
ಈಶಾನ್ಯ ಭಾರತದ ಸುಂದರ ರಾಜ್ಯವಾದ ಅಸ್ಸಾಂನಲ್ಲಿ ಈಗ ಪ್ರಕೃತಿಯ ವಿಕೋಪದಿಂದಾಗಿ ಭೀಕರ ಜಲಪ್ರಳಯ ಸೃಷ್ಟಿಯಾಗಿದೆ. ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಇಡೀ ರಾಜ್ಯವೇ ನಲುಗಿ ಹೋಗಿದ್ದು,...