Banglore News:
ಶಿವಮೊಗ್ಗದ ಸಾವರ್ಕರ್,ಟಿಪ್ಪು ವಿವಾದದ ಹಿಂದೆಯೇ ಇದೀಗ ತುಮಕೂರಿನಲ್ಲಿ ಗೋಡ್ಸೆ ಫೋಟೋ ವಿವಾದಕ್ಕೆ ಪೀಠಿಕೆ ಹಾಕಿದಂತಿದೆ. ತುಮುಕೂರಿನ ಮದುಗಿರಿಯ ದಂಡಿನ ಮಾರಮ್ಮ ನಗರದಲ್ಲಿ ಸ್ವಾತಂತ್ರ್ಯ ಸೇನಾನಿಗಳ ಜೊತೆಯಲ್ಲಿ ಗೋಡ್ಸೆ ಫೋಟೋವನ್ನು ಹಾಕಿ ಬ್ಯಾನರ್ ಹಾಕಲಾಗಿದೆ. ಜೊತೆಗೆ ಈ ಬ್ಯಾನರ್ ನಲ್ಲಿ ಗಾಂಧೀಜಿಯ ಫೋಟೋವನ್ನು ಕೆಳಗಡೆ ಹಾಕಿ ಮೇಲೆ ನಾಥೂರಾಂ ಗೋಡ್ಸೆ ಫೋಟೋವನ್ನು ಹಾಕಿ ವಿವಾದ...
Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗುಡ್ನಾಪೂರ ಗ್ರಾಮ ಪಂಚಾಯಿತಿಯ ಮಧುರವಳ್ಳಿ-ಹಾಡಲಗಿ ಗ್ರಾಮದ ದೊಡ್ಡಕೆರೆಯಲ್ಲಿ ಕೆರೆಬೇಟೆಯು ಬುಧವಾರ ಸಂಭ್ರಮದಿಂದ ನಡೆಯಿತು.
ಮಧುರವಳ್ಳಿ ಗ್ರಾಮದ ಶ್ರೀ...