Saturday, September 19, 2026

#tungabadhra dam

ತುಂಗಭದ್ರಾ ಜಲಾಶಯ ತುಂಬುತ್ತಿದೆ ಗೇಟ್ ಓಪನ್‌ ಆಗ್ತಿಲ್ಲ!

ತುಂಗಾಭದ್ರಾ ಡ್ಯಾಂ ಅಪಾಯದ ಸ್ಥಿತಿಯಲ್ಲಿದೆಯಾ ಎಂಬ ಆತಂಕ ಮೂಡುತ್ತಿದೆ. ಕಳೆದ ವರ್ಷ ಆಗಸ್ಟ್‌ನಲ್ಲಿ, ಅಂದರೆ, ಇಲ್ಲಿಗೆ ಸರಿಯಾಗಿ ಒಂದು ವರ್ಷದ ಹಿಂದೆ ಅನಾಹುತ ನಡೆದಿತ್ತು. ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟೊಂದು ತುಂಬಿದ್ದ ಜಲಾಶಯದ ನೀರಿನ ಪ್ರೆಶರ್‌ನಿಂದಾಗಿ ಕಿತ್ತುಕೊಂಡು, ನೀರಿನಲ್ಲಿ ಕೊಚ್ಚಿ ಹೋಗಿತ್ತು. ಅದರಿಂದ ಅಪಾರ ಪ್ರಮಾಣದಲ್ಲಿ ನೀರು ಪೋಲಾಗಿತ್ತು. ಈ ವರ್ಷ, ಜಲಾಶಯದ 7...

Tungabadhra Dam: ತುಂಗಭದ್ರಾ ಜಲಾಶಯದಿಂದ ನ.30ರ ತನಕ ನೀರು ಹರಿಸಲು ಸಲಹಾ ಸಮಿತಿಯಲ್ಲಿ ನಿರ್ಧಾರ

ಕೊಪ್ಪಳ: ತುಂಗಭದ್ರಾ ಜಲಾಶಯದಲ್ಲಿ ಪ್ರಸ್ತುತ 88 ಟಿಎಂಸಿ ನೀರಿನ ಸಂಗ್ರಹ ಇದ್ದು, ಎಡದಂಡೆ ಮುಖ್ಯಕಾಲುವೆಗೆ 4100 ಕ್ಯೂಸೆಕ್ಸ್ ನಂತೆ ನ.30ರವರೆಗೆ ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರೂ ಆದ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಶಿವರಾಜ್ ತಂಗಡಗಿ ಅವರು ಹೇಳಿದ್ದಾರೆ.   ಮುನಿರಾಬಾದ್ ಕಾಡಾ ಕಚೇರಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ತುಂಗಭದ್ರಾ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img