Thursday, July 30, 2026

#tungabadhra

Tungabadra; ರೈತರ ಬೇಡಿಕೆ ಮೇರೆಗೆ ತುಂಗಭದ್ರಾದಿಂದ 5575 ಕ್ಯೂಸೆಕ್ಸ್ ನೀರು ಹರಿಸಲು ಅನುಮತಿ:

ನವದೆಹಲಿ:“ರೈತರ ಬೇಡಿಕೆ, ಜಿಲ್ಲಾ ಸಚಿವರುಗಳು ಹಾಗೂ ಶಾಸಕರ ಒತ್ತಡದ ಹಿನ್ನೆಲೆಯಲ್ಲಿ ತುಂಗಾಭದ್ರಾದಿಂದ 5575 ಕ್ಯೂಸೆಕ್ಸ್ ನೀರು ಹರಿಸಲು ಒಪ್ಪಿಗೆ ನೀಡಲಾಗಿದೆ” ಎಂದು ಡಿಸಿಎಂ ಹಾಗೂ ಜಲ ಸಂಪನ್ಮೂಲ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿಗಳು ಕರ್ನಾಟಕ ಭವನದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಗುರುವಾರ ಮಾತನಾಡಿದರು.“ದಕ್ಷಿಣ ಕರ್ನಾಟಕಕ್ಕಿಂತ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ....
- Advertisement -spot_img

Latest News

ಸುಳ್ಳು ವಿಜೃಂಭಿಸಬಹುದು, ಆದರೆ ಸತ್ಯವನ್ನು ಅಳಿಸಲು ಸಾಧ್ಯವಿಲ್ಲ: ಬಿಜೆಪಿ ವಿರುದ್ಧ ಗೃಹಸಚಿವರ ವಾಗ್ದಾಳಿ

Political News: ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರು ನಿಧನರಾದ 2 ವರ್ಷದ ಬಳಿಕ ಇದೀಗ ಕಲ್ಲಿದ್ದಲು ಹಂಚಿಕೆ ಪ್ರಕರಣದ ತೀರ್ಪು ಬಂದಿದ್ದು, ಮನಮೋಹನ್ ಸಿಂಗ್...
- Advertisement -spot_img