Wednesday, June 17, 2026

tungabadra river

ತುಂಗಭದ್ರಾ ಜಲಾಶಯ ತುಂಬುತ್ತಿದೆ ಗೇಟ್ ಓಪನ್‌ ಆಗ್ತಿಲ್ಲ!

ತುಂಗಾಭದ್ರಾ ಡ್ಯಾಂ ಅಪಾಯದ ಸ್ಥಿತಿಯಲ್ಲಿದೆಯಾ ಎಂಬ ಆತಂಕ ಮೂಡುತ್ತಿದೆ. ಕಳೆದ ವರ್ಷ ಆಗಸ್ಟ್‌ನಲ್ಲಿ, ಅಂದರೆ, ಇಲ್ಲಿಗೆ ಸರಿಯಾಗಿ ಒಂದು ವರ್ಷದ ಹಿಂದೆ ಅನಾಹುತ ನಡೆದಿತ್ತು. ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟೊಂದು ತುಂಬಿದ್ದ ಜಲಾಶಯದ ನೀರಿನ ಪ್ರೆಶರ್‌ನಿಂದಾಗಿ ಕಿತ್ತುಕೊಂಡು, ನೀರಿನಲ್ಲಿ ಕೊಚ್ಚಿ ಹೋಗಿತ್ತು. ಅದರಿಂದ ಅಪಾರ ಪ್ರಮಾಣದಲ್ಲಿ ನೀರು ಪೋಲಾಗಿತ್ತು. ಈ ವರ್ಷ, ಜಲಾಶಯದ 7...

ಹಾಸನದ ಮೂವರು ಯುವಕರು ಮಂತ್ರಾಲಯದಲ್ಲಿ ನಾಪತ್ತೆ?

ಎಲ್ಲೆಡೆ ಭಾರೀ ಮಳೆಯಾಗ್ತಿದ್ದು, ನದಿಗಳೆಲ್ಲಾ ತುಂಬಿ ಹರಿಯುತ್ತಿವೆ. ಈಜಾಡಲು ನದಿಗೆ ಇಳಿಯುವ ಮುನ್ನ ಎಚ್ಚರವಾಗಿರಬೇಕಿದೆ. ಯಾಕಂದ್ರೆ, ತುಂಗಾಭದ್ರಾ ನದಿಯಲ್ಲಿ ಈಜಲು ಹೋಗಿ ಹಾಸನದ ಮೂವರು ಯುವಕರು ನೀರು ಪಾಲಾಗಿದ್ದಾರೆ. ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಜಾವಗಲ್ ನಿವಾಸಿಗಳಾಗಿರುವ ಯುವಕರು, ಡಿಗ್ರಿ ವ್ಯಾಸಂಗ ಮಾಡುತ್ತಿದ್ರು. 7 ಮಂದಿ ಸ್ನೇಹಿತರು ಒಟ್ಟಾಗಿ ಆಂಧ್ರಪ್ರದೇಶದ ಮಂತ್ರಾಲಯಕ್ಕೆ ಹೊರಟಿದ್ರು. ರಾಯರ ದರ್ಶನಕ್ಕೂ...
- Advertisement -spot_img

Latest News

Health Tips: ನೆನೆಸಿದ ಕಡಲೆಕಾಳನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದೇನು ಪ್ರಯೋಜನ..?

Health Tips: ನೆನೆಸಿದ ಕಡಲೆಕಾಳಿನಿಂದ ನಾವೆಲ್ಲ ಹಲವು ಬಗೆಯ ಅಡುಗೆಗಳನ್ನು ಮಾಡುತ್ತೇವೆ. ಪಲ್ಯ, ಸಾರು, ಪಲಾವ್, ಉಸ್ಲಿ, ಚನಾ ಮಸಾಲಾ, ಇತ್ಯಾದಿ ರುಚಿ ರುಚಿ ಆಹಾರ...
- Advertisement -spot_img