Friday, September 18, 2026

tungabhadra dam

ಜಲಾಶಯಗಳಿಗೆ ಭರ್ಜರಿ ಒಳಹರಿವು – ರೈತರಿಗೆ ಖುಷಿ, ನದಿ ತೀರದ ಜನರಿಗೆ ಅಲರ್ಟ್!

ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಜೋರಾಗಿದ್ದು, ಕಾವೇರಿ ಹಾಗೂ ಕೃಷ್ಣಾ ನದಿ ಪಾತ್ರದ ಜಲಾಶಯಗಳು ಭರ್ತಿಯಾಗುತ್ತಿವೆ. ರೈತರಲ್ಲಿ ಮಂದಹಾಸ ಮೂಡಿದ್ದರೂ, ನದಿ ತೀರದ ಜನರಿಗೆ ಮಾತ್ರ ಜಿಲ್ಲಾಡಳಿತದಿಂದ ಬಿಗ್ ಅಲರ್ಟ್ ಘೋಷಿಸಲಾಗಿದೆ. ಯಾವೆಲ್ಲಾ ಜಲಾಶಯಗಳು ತುಂಬಿವೆ? ಪ್ರಸ್ತುತ ನೀರಿನ ಮಟ್ಟ ಎಷ್ಟಿದೆ? ಅದರ ಆ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ ನೋಡಿ. ಹೌದು, ರಾಜ್ಯದ ಪ್ರಮುಖ ಅಣೆಕಟ್ಟುಗಳಿಗೆ...

ಜಲಾಶಯದಲ್ಲಿ 7 ಗೇಟ್ ಡ್ಯಾಮೇಜ್ – ‘ತುಂಗಭದ್ರಾ ಡ್ಯಾಂ’ ಮತ್ತೆ ಕುಸಿಯುತ್ತಾ?

ತುಂಗಭದ್ರಾ ಜಲಾಶಯದಲ್ಲಿ ದೊಡ್ಡ ತಾಂತ್ರಿಕ ಸಮಸ್ಯೆಯೊಂದು ಬೆಳಕಿಗೆ ಬಂದಿದೆ. ಕೊಪ್ಪಳ ಜಿಲ್ಲೆಯಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರು, ತುಂಗಭದ್ರಾ ಡ್ಯಾಂನಲ್ಲಿ 7 ಗೇಟ್‌ಗಳು ಬೆಂಡ್ ಆಗಿದ್ದು, ಇದರಿಂದ ಜಲಾಶಯದ ಸುರಕ್ಷತೆ ಪ್ರಶ್ನಾರ್ಥಕವಾಗಿದೆ ಎಂದು ತಿಳಿಸಿದ್ದಾರೆ. ಸಚಿವರ ಪ್ರಕಾರ, ಡ್ಯಾಂ ಸೇಫ್ಟಿ ರಿವ್ಯೂ ಕಮಿಟಿಯ ವರದಿ ಪ್ರಕಾರ, ಗೇಟ್ ಸಂಖ್ಯೆ...

ಗೇಟ್ ಅಳವಡಿಸಲು ಕನಿಷ್ಠ 3 ದಿನ: ಹಿರಿಯ ತಜ್ಞ ಕನ್ನಯ್ಯ ನಾಯ್ಡು

ತುಂಗಭದ್ರಾ ಜಲಾಶಯದ ಗೇಟ್ ಸಂಖ್ಯೆ 19 ಕಳಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನೀರುಳಿಸಿ ಗೇಟ್ ದುರಸ್ತಿಗೆ ತಜ್ಞರ ತಂಡ ಚಿಂತನೆ ನಡೆಸುತ್ತಿದೆ. ಟಿಬಿ ಡ್ಯಾಂ ಪರಿಶೀಲಿಸಿದ ಹಿರಿಯ ತಜ್ಞ ಕನ್ನಯ್ಯ ನಾಯ್ಡು, ಗೇಟ್ ಅವಳಡಿಸಲು ಕನಿಷ್ಠ ಮೂರು ದಿನ ಬೇಕಾಗುತ್ತದೆ ಎಂದು ತಿಳಿಸಿದ್ದಾರೆ. ಒಮ್ಮೆಲೇ 50 ಟನ್ ತೂಕದ ಹಲಗೆಗಳನ್ನು ಕೂಡಿಸುವುದು ಕಷ್ಟ ಸಾಧ್ಯ. ತಾತ್ಕಾಲಿಕವಾಗಿ ಹೊಸ...
- Advertisement -spot_img

Latest News

Health Tips: ದೇಹದ ಈ ಭಾಗಕ್ಕೆ ಎಣ್ಣೆಯಿಂದ ಮಸಾಜ್ ಮಾಡಿದ್ರೆ ಆರೋಗ್ಯ-ಸೌಂದರ್ಯ ನಿಮ್ಮದಾಗುತ್ತದೆ.

Health Tips: ಹಿಂದಿನ ಕಾಲದಲ್ಲಿ ಹಿರಿಯರ ಆಹಾರ ಪದ್ಧತಿ ಮತ್ತು ಜೀವನ ಪದ್ಧತಿ ವಿಶೇಷವಾಗಿತ್ತು. ಸರಳ ಆಹಾರ, ವ್ಯಾಯಾಮವಾಗುವಂಥ ಮನೆಗೆಲಸ ಈ ರೀತಿಯ ಪದ್ಧತಿಯನ್ನು ಪೂರ್ವಜರು...
- Advertisement -spot_img