Friday, June 5, 2026

tungabhadra dam

ಜಲಾಶಯದಲ್ಲಿ 7 ಗೇಟ್ ಡ್ಯಾಮೇಜ್ – ‘ತುಂಗಭದ್ರಾ ಡ್ಯಾಂ’ ಮತ್ತೆ ಕುಸಿಯುತ್ತಾ?

ತುಂಗಭದ್ರಾ ಜಲಾಶಯದಲ್ಲಿ ದೊಡ್ಡ ತಾಂತ್ರಿಕ ಸಮಸ್ಯೆಯೊಂದು ಬೆಳಕಿಗೆ ಬಂದಿದೆ. ಕೊಪ್ಪಳ ಜಿಲ್ಲೆಯಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರು, ತುಂಗಭದ್ರಾ ಡ್ಯಾಂನಲ್ಲಿ 7 ಗೇಟ್‌ಗಳು ಬೆಂಡ್ ಆಗಿದ್ದು, ಇದರಿಂದ ಜಲಾಶಯದ ಸುರಕ್ಷತೆ ಪ್ರಶ್ನಾರ್ಥಕವಾಗಿದೆ ಎಂದು ತಿಳಿಸಿದ್ದಾರೆ. ಸಚಿವರ ಪ್ರಕಾರ, ಡ್ಯಾಂ ಸೇಫ್ಟಿ ರಿವ್ಯೂ ಕಮಿಟಿಯ ವರದಿ ಪ್ರಕಾರ, ಗೇಟ್ ಸಂಖ್ಯೆ...

ಗೇಟ್ ಅಳವಡಿಸಲು ಕನಿಷ್ಠ 3 ದಿನ: ಹಿರಿಯ ತಜ್ಞ ಕನ್ನಯ್ಯ ನಾಯ್ಡು

ತುಂಗಭದ್ರಾ ಜಲಾಶಯದ ಗೇಟ್ ಸಂಖ್ಯೆ 19 ಕಳಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನೀರುಳಿಸಿ ಗೇಟ್ ದುರಸ್ತಿಗೆ ತಜ್ಞರ ತಂಡ ಚಿಂತನೆ ನಡೆಸುತ್ತಿದೆ. ಟಿಬಿ ಡ್ಯಾಂ ಪರಿಶೀಲಿಸಿದ ಹಿರಿಯ ತಜ್ಞ ಕನ್ನಯ್ಯ ನಾಯ್ಡು, ಗೇಟ್ ಅವಳಡಿಸಲು ಕನಿಷ್ಠ ಮೂರು ದಿನ ಬೇಕಾಗುತ್ತದೆ ಎಂದು ತಿಳಿಸಿದ್ದಾರೆ. ಒಮ್ಮೆಲೇ 50 ಟನ್ ತೂಕದ ಹಲಗೆಗಳನ್ನು ಕೂಡಿಸುವುದು ಕಷ್ಟ ಸಾಧ್ಯ. ತಾತ್ಕಾಲಿಕವಾಗಿ ಹೊಸ...
- Advertisement -spot_img

Latest News

Haveri News: ಪಕ್ಷ ಸಂಘಟನೆಗೆ ಶ್ರೇಮಿಸಿರುವ ಶಾಸಕಕರಿಗೆ ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ

Haveri News: ಹಾವೇರಿ: ಹಾವೇರಿ ಶಾಸಕ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ ಜೋರಾಗಿದೆ. ಇಂದು ಹಾನಗಲ್ ಪಟ್ಟಣದಲ್ಲಿ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ...
- Advertisement -spot_img