Sunday, August 2, 2026

Tungabhadra River

ಕೊಪ್ಪಳದಲ್ಲಿ ನಡುಕ ಹುಟ್ಟಿಸಿದ ಲೈವ್ ಆಕ್ಸಿಡೆಂಟ್!

ಕೊಪ್ಪಳ ಜಿಲ್ಲೆಯ ತುಂಗಭದ್ರಾ ಸೇತುವೆ ಬಳಿ ನಡೆದ ಭೀಕರ ರಸ್ತೆ ಅಪಘಾತ ನಡೆದಿದೆ. ಈ ರಸ್ತೆ ಅಪಘಾತದಲ್ಲಿ 6 ಮಂದಿ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಟ್ರ್ಯಾಕ್ಟರ್ ಮತ್ತು ಟ್ಯಾಂಕರ್ ನಡುವೆ ಸಂಭವಿಸಿದ ಡಿಕ್ಕಿಯ ನಂತರ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ನದಿಗೆ ಉರುಳಿದ ಪರಿಣಾಮ ಈ ದುರಂತ ಸಂಭವಿಸಿದೆ. ಮಾಹಿತಿಯ ಪ್ರಕಾರ, ಹುಲಿಗೆಮ್ಮ ಜಾತ್ರೆಗೆ ತೆರಳುತ್ತಿದ್ದ ಟ್ರ್ಯಾಕ್ಟರ್‌ಗೆ...

ಸ್ನಾನ ಮಾಡಲು ನದಿಗೆ ಇಳಿದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವು.

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲ್ಲೂಕಿನ ಕಿರಗೆರೆ ಗ್ರಾಮದ ಬಳಿ ಹರಿಯುವ ತುಂಗಭದ್ರಾ ನದಿಯಲ್ಲಿ ಸ್ನಾನ ಮಾಡಲು ಹೋಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು 52 ವರ್ಷದ ಅಬ್ಬಾಸ್ ನಾಸೂರ್ ಎಂದು ಗುರುತಿಸಲಾಗಿದೆ. ಮೃತ ಅಬ್ಬಾಸ್‌ ನಾಸೂರ್‌ ಮೂಲತಃ ಹಿರೇಕೆರೂರುಕೋಡ ಗ್ರಾಮದ ನಿವಾಸಿಯಾಗಿದ್ದು, ಮಂಗಳವಾರ ಕುಟುಂಬ ಸಮೇತ ಪಿಕ್ನಿಕ್‌ಗೆ ತೆರಳಿದ್ದರು. ಈ ಸಂದರ್ಭದಲ್ಲಿ ನದಿಯಲ್ಲಿ ಸ್ನಾನ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img