Friday, August 14, 2026

turbulent and turning into a storm.

ಬಂಗಾಳಕೊಲ್ಲಿಗೆ “ಮೋಥಾ” ಎಂಟ್ರಿ.. ಭಾರೀ ಮಳೆ ಬರಲಿದೆ ಎಚ್ಚರ!

ರಾಜ್ಯದಲ್ಲಿ ಕಳೆದ ಐದಾರು ದಿನಗಳಿಂದ ಮಳೆಯಾಗುತ್ತಿದ್ದು, ಬೆಂಗಳೂರು ಸೇರಿ ಕೆಲ ಜಿಲ್ಲೆಗಳಲ್ಲಿ ನಿನ್ನೆ ರಾತ್ರಿ ಧಾರಾಕಾರ ಮಳೆ ಸುರಿದಿದೆ. ಇಂದಿನಿಂದ ಮತ್ತೆ ಮಳೆಯ ಅಬ್ಬರ ಜೋರಾಗಲಿದೆ. ಅಂಡಮಾನ್ ಕರಾವಳಿಯ ಬಳಿ ಸಮುದ್ರ ಪ್ರಕ್ಷುಬ್ದಗೊಂಡಿದ್ದು, ಚಂಡಮಾರುತವಾಗಿ ಮಾರ್ಪಾಡಾಗುತ್ತಿದೆ. ಇದು ಈ ವರ್ಷದ ಮೊದಲ ಚಂಡಮಾರುತವಾಗಿದ್ದು, ಇದಕ್ಕೆ ಮೋಥಾ ಎಂದು ಹೆಸರಿಡಲಾಗಿದೆ. ಹವಾಮಾನ ಇಲಾಖೆಯ ಪ್ರಕಾರ, ಇದು...
- Advertisement -spot_img

Latest News

ಆರೆಸ್ಸೆಸ್ ಬ್ಯಾನ್ ಮಾಡಲು ತಾಕತ್ ಇದ್ಯಾ? – ಬಿ.ವೈ. ವಿಜಯೇಂದ್ರ ಓಪನ್ ಚಾಲೆಂಜ್!

ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಆರೆಸ್ಸೆಸ್ ಮತ್ತು ಸಚಿವ ಸಂಪುಟದ ವಿಷಯವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ನಡುವೆ ತೀವ್ರ ವಾಕ್ಸಮರ...
- Advertisement -spot_img