ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ 2023 ಸಾಲಿನ ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ, ಗಣೇಶ ಮೂರ್ತಿಗಳ ತಯಾರಿಕೆ ಪ್ರಾರಂಭವಾಗಿದ್ದು, ಗಣೇಶ ಮೂರ್ತಿಯ ತಯಾರಿಕೆಗಾಗಿ ಬಳಸುವ ರಾಸಾಯನಿಕ ಬಣ್ಣಗಳು, ಥರ್ಮಾಕೋಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ಗಳ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸಿ, ನಿರ್ಬಂಧಿಸುವುದರ ಕುರಿತು ಹಾಗೂ ಈ ರೀತಿಯ ವಸ್ತುಗಳನ್ನು ಬಳಸಿ ತಯಾರಿಕೆಯಾಗುವ ಗಣೇಶ ಮೂರ್ತಿಗಳನ್ನು ವಶಪಡಿಸಿಕೊಂಡು ನಿಯಾಮಾನುಸಾರ...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...