Sunday, May 10, 2026

#tushargirinath

BBMP: ಕಸ ವಿಲೇವಾರಿ ಘಟಕಕ್ಕೆ ನಾಲ್ಕು ಪ್ರವೇಶ ಮತ್ತು ನಿರ್ಗಮನ ದ್ವಾರದ ವ್ಯವಸ್ಥೆ..!

ಬೆಂಗಳೂರು :ಬೆಲ್ಲಹಳ್ಳಿ ಹಾಗೂ ಮಿಟಗಾನಹಲ್ಕಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ನಾಲ್ಕು ಪ್ರವೇಶ ಮತ್ತು ನಿರ್ಗಮನ ದ್ವಾರದ ವ್ಯವಸ್ಥೆ ಮಾಡಲು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬಿಬಿಎಂಪಿ ಅಧಿಕಾರಿಗಳಿಗೆ ಆದೇಶ ನೀಡಿದರು. ಬೆಲ್ಲಹಳ್ಳಿ ಮತ್ತು ಮಿಟಗಾನಹಳ್ಳಿ ಕಸ ವಿಲೇವಾರಿ ಘಟಕಕ್ಕೆ ಶನಿವಾರ ಮಧ್ಯಾಹ್ನ ಭೇಟಿ ನೀಡಿದ ಅವರು, ಕಸದ ಲಾರಿಗಳು ನೂರಾರು ಸಂಖ್ಯೆಯಲ್ಲಿ ಸಾಲುಗಟ್ಟಿ...

Gruha laxmi:ಗೃಹ ಲಕ್ಷ್ಮೀ ಯೋಜನೆ ನೊಂದಾವಣೆ ಕೇಂದ್ರ ಕುರಿತು ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ಸಭೆ:

ಬೆಂಗಳೂರು :ಬಿಬಿಎಂಪಿ ವ್ಯಾಪ್ತಿಯಲ್ಲಿ ಗೃಹ ಲಕ್ಷ್ಮೀ ಯೋಜನೆಯನ್ನು ಯಶಸ್ವಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ 198 ವಾರ್ಡ್ ಕಛೇರಿಗಳಲ್ಲಿ ನೊಂದಾವಣೆ ಹಾಗೂ ಸಹಾಯ ಕೇಂದ್ರಗಳನ್ನು ತೆರೆದು ಅರ್ಜಿ ನೋಂದಾಯಿಸುವ ವ್ಯವಸ್ಥೆ ಮಾಡಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಗೃಹ ಲಕ್ಷ್ಮೀ ಯೋಜನೆಯ ಎಲ್ಲಾ ಅರ್ಹ ಫಲಾನುಭವಿಗಳಿಗೆ ತಲುಪಿಸುವ...
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img