Thursday, June 19, 2025

#tution centerr

Tuition center: ಮಗಳನ್ನು ಟ್ಯೂಷನ್‌ಗೆ ಬಿಡಲು ಬಂದ ತಂದೆಗೆ ಹೃದಯಾಘಾತ

ಹಾಸನ:ಹಾಸನದ  ಸಲಗಾಮೆಯಲ್ಲಿ ಜುಲೈ 17 ರಂದು ಬೆಳಿಗ್ಗೆ ಮಗಳ ಮುಂದೆಯೆ ತಂದೆ ರಸ್ತೆಯಲ್ಲಿ ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ ದಾರುಣ ಘಟನೆ  ಸಂಚಾರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜುಲೈ 17 ರಂದು ಬೆಳಿಗ್ಗೆ 5.30 ರ ಸುಮಾರಿಗೆ ಮಗಳನ್ನು ಟ್ಯೂಷನ್ ಗೆ ಬಿಡಲು ಮನೆಯಿಂದ ಹೋಂಡಾ ಆಕ್ಟಿವಾದಲ್ಲಿ ಮಗಳನ್ನು ಕರೆದುಕೊಂಡು ಹೊರಟು ಟ್ಯೂಷನ್ ಸೆಂಟರ್ ತಲುಪಿದ್ದಾನೆ...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img