Saturday, September 19, 2026

#tution centerr

Tuition center: ಮಗಳನ್ನು ಟ್ಯೂಷನ್‌ಗೆ ಬಿಡಲು ಬಂದ ತಂದೆಗೆ ಹೃದಯಾಘಾತ

ಹಾಸನ:ಹಾಸನದ  ಸಲಗಾಮೆಯಲ್ಲಿ ಜುಲೈ 17 ರಂದು ಬೆಳಿಗ್ಗೆ ಮಗಳ ಮುಂದೆಯೆ ತಂದೆ ರಸ್ತೆಯಲ್ಲಿ ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ ದಾರುಣ ಘಟನೆ  ಸಂಚಾರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜುಲೈ 17 ರಂದು ಬೆಳಿಗ್ಗೆ 5.30 ರ ಸುಮಾರಿಗೆ ಮಗಳನ್ನು ಟ್ಯೂಷನ್ ಗೆ ಬಿಡಲು ಮನೆಯಿಂದ ಹೋಂಡಾ ಆಕ್ಟಿವಾದಲ್ಲಿ ಮಗಳನ್ನು ಕರೆದುಕೊಂಡು ಹೊರಟು ಟ್ಯೂಷನ್ ಸೆಂಟರ್ ತಲುಪಿದ್ದಾನೆ...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img