Sunday, March 29, 2026

tv journalist

ನಿನ್ನ ಹೆರಿಗೆ ಮಾಡಿಸ್ತೀನಿ.. ದೇಶಪಾಂಡೆ ಧಿಮಾಕಿಗೆ ಭುಗಿಲೆದ್ದ ಆಕ್ರೋಶ

ಕಾಂಗ್ರೆಸ್ಸಿನ ಹಿರಿಯ ನಾಯಕ ಆರ್‌.ವಿ ದೇಶಪಾಂಡೆಯವರು ಮಹಿಳೆಯರ ಬಗ್ಗೆ ನಾಲಗೆ ಹರಿಬಿಟ್ಟು ವಿವಾದ ಸೃಷ್ಟಿಸಿದ್ದಾರೆ. ಉತ್ತರ ಕನ್ನಡದ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಬಗ್ಗೆ ಉಡಾಫೆ ಉತ್ತರ ಕೊಟ್ಟಿದ್ದು, ಭಾರೀ ಟೀಕೆಗೆ ಗುರಿಯಾಗಿದ್ದಾರೆ. ಜಿಲ್ಲಾ ಉಪವಿಭಾಗ ಜೋಯಿಡಾ ತಾಲೂಕಿಗೆ ಆಸ್ಪತ್ರೆ ಬೇಕೆಂದು ಹಲವಾರು ವರ್ಷಗಳಿಂದ ಸ್ಥಳೀಯರು ಆಗ್ರಹಿಸುತ್ತಲೇ ಬಂದಿದ್ದಾರೆ. ಗರ್ಭಿಣಿಯರು ಸೂಕ್ತ ವೈದ್ಯಕೀಯ ಸೌಲಭ್ಯವಿಲ್ಲದೇ ಪರದಾಡುತ್ತಿದ್ದಾರೆ....
- Advertisement -spot_img

Latest News

Davanagere: ಸಿಎಂ ಮಂಡಿಸಿದ ಬಜೆಟ್ ಯಾವ ಕ್ಷೇತ್ರಕ್ಕೂ ಪ್ರಯೋಜನವಾಗಿಲ್ಲ: ಬಿ.ವೈ.ವಿಜಯೇಂದ್ರ

Davanagere: ದಾವಣಗೆರೆ: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ ರಾಜ್ಯ ರಾಜಕಾರಣದ ದಿಕ್ಕನ್ನೇ ಬದಲಿಸಲಿದ್ದು, ಉಭಯ ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಬಿಜೆಪಿ...
- Advertisement -spot_img