Thursday, May 14, 2026

tv journalist

ನಿನ್ನ ಹೆರಿಗೆ ಮಾಡಿಸ್ತೀನಿ.. ದೇಶಪಾಂಡೆ ಧಿಮಾಕಿಗೆ ಭುಗಿಲೆದ್ದ ಆಕ್ರೋಶ

ಕಾಂಗ್ರೆಸ್ಸಿನ ಹಿರಿಯ ನಾಯಕ ಆರ್‌.ವಿ ದೇಶಪಾಂಡೆಯವರು ಮಹಿಳೆಯರ ಬಗ್ಗೆ ನಾಲಗೆ ಹರಿಬಿಟ್ಟು ವಿವಾದ ಸೃಷ್ಟಿಸಿದ್ದಾರೆ. ಉತ್ತರ ಕನ್ನಡದ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಬಗ್ಗೆ ಉಡಾಫೆ ಉತ್ತರ ಕೊಟ್ಟಿದ್ದು, ಭಾರೀ ಟೀಕೆಗೆ ಗುರಿಯಾಗಿದ್ದಾರೆ. ಜಿಲ್ಲಾ ಉಪವಿಭಾಗ ಜೋಯಿಡಾ ತಾಲೂಕಿಗೆ ಆಸ್ಪತ್ರೆ ಬೇಕೆಂದು ಹಲವಾರು ವರ್ಷಗಳಿಂದ ಸ್ಥಳೀಯರು ಆಗ್ರಹಿಸುತ್ತಲೇ ಬಂದಿದ್ದಾರೆ. ಗರ್ಭಿಣಿಯರು ಸೂಕ್ತ ವೈದ್ಯಕೀಯ ಸೌಲಭ್ಯವಿಲ್ಲದೇ ಪರದಾಡುತ್ತಿದ್ದಾರೆ....
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img