Wednesday, April 15, 2026

TV Reporters Assaulted

ಯೂಟ್ಯೂಬರ್‌ ಮೇಲೆ ಹಲ್ಲೆ 6 ಮಂದಿ ಅರೆಸ್ಟ್!

ಇತ್ತೀಚೆಗೆ ಧರ್ಮಸ್ಥಳಕ್ಕೆ ವರದಿ ಮಾಡಲು ತೆರಳಿದ್ದ ಯೂಟ್ಯೂಬರ್, ಟಿವಿ ಚಾನೆಲ್ ವರದಿಗಾರರ ಮೇಲೆ ಹಲ್ಲೆ ನಡೆದಿತ್ತು. ಧರ್ಮಸ್ಥಳದ ಪಾಂಗಳ ಕ್ರಾಸ್‌ ಬಳಿ ಮಾರಣಾಂತಿಕ ದಾಳಿ ಮಾಡಲಾಗಿತ್ತು. ಈ ಗಲಾಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು 6 ಮಂದಿಯನ್ನ ಅರೆಸ್ಟ್ ಮಾಡಿದ್ದಾರೆ. ಯೂಟ್ಯೂಬರ್‌ಗಳ ಮೇಲೆ ಹಲ್ಲೆ ಮಾಡಿದ್ದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆದ ಬಳಿಕ...
- Advertisement -spot_img

Latest News

ಮೋದಿ ಅವರ ನಾಯಕತ್ವದಲ್ಲಿ ರಾಷ್ಟ್ರವು ಶಕ್ತಿ, ಪ್ರಗತಿ, ಸಾಂಸ್ಕೃತಿಕ ಪುನರುತ್ಥಾನದ ಹೊಸಯುಗಕ್ಕೆ ಸಾಕ್ಷಿಯಾಗುತ್ತಿದೆ: ಕುಮಾರಸ್ವಾಮಿ

Political News: ಆದಿಚುಂಚನಗಿರಿಯಲ್ಲಿರುವ ಭೈರವೈಕ್ಯ ಮಂದಿರವನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದ್ದಾರೆ. ಮಂಡ್ಯದ ನಾಗಮಂಗಲದಲ್ಲಿರುವ ಆದಿಚುಂಚನಗಿರಿಗೆ ಇಂದು ಪ್ರಧಾನಿ ಮೋದಿ ಭೇಟಿ ನೀಡಿದ್ದು, ಶ್ರೀ...
- Advertisement -spot_img