Sunday, October 5, 2025

TV Serial Actor

ಹೃದಯಾಘಾತದಿಂದ ಇಹಲೋಕ ತ್ಯಜಿಸಿದ ‘ಯಶವಂತ್ ಸರ್‌ದೇಶಪಾಂಡೆ

ಖ್ಯಾತ ರಂಗಕರ್ಮಿ, ನಾಟಕಕಾರ, ಚಲನಚಿತ್ರ ಹಾಗೂ ಟಿವಿ ನಟ ಯಶವಂತ್ ಸರ್‌ದೇಶಪಾಂಡೆ ನಿಧನರಾಗಿದ್ದಾರೆ. ಸೆಪ್ಟೆಂಬರ್ 29 ರಂದು ಬೆಳಗ್ಗೆ ಹೃದಯಾಘಾತದಿಂದ ಚಿತ್ರರಂಗವನ್ನ ಅಗಲಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು. ಬೆಳಗ್ಗೆ 10 ಗಂಟೆ ಸುಮಾರಿಗೆ ಹೃದಯಾಘಾತ ಉಂಟಾಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸಲಿಲ್ಲ. ವಿಜಯಪುರ ಜಿಲ್ಲೆಯ ಉಕ್ಕಲಿಯಲ್ಲಿ ಜನಿಸಿದ ಯಶವಂತ್ ಸರ್‌ದೇಶಪಾಂಡೆ, 60ಕ್ಕೂ ಹೆಚ್ಚು...
- Advertisement -spot_img

Latest News

ಹೊಸ ಪಕ್ಷ, ಹೊಸ ಸರ್ಕಾರ 1, JCB ಗೆ ಯತ್ನಾಳ್ ಪೂಜೆ – ರಾಜ್ಯದಲ್ಲಿ ಬುಲ್ಡೋಜರ್ ಸರ್ಕಾರ?

ಬಿಜೆಪಿಯಿಂದ ಉಚ್ಚಾಟನೆಗೊಂಡರೂ ರಾಜ್ಯದ ರಾಜಕೀಯದಲ್ಲೇ ಪ್ರಬಲ ಸ್ಥಾನ ಪಡೆದಿರುವ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತೊಂದು ತೀಕ್ಷ್ಣ ಹೇಳಿಕೆಯಿಂದ ಸಂಚಲನ ಉಂಟು ಮಾಡಿದ್ದಾರೆ. ಹೊಸ ರಾಜಕೀಯ...
- Advertisement -spot_img