Wednesday, February 11, 2026

TV Serial Actor

ಹೃದಯಾಘಾತದಿಂದ ಇಹಲೋಕ ತ್ಯಜಿಸಿದ ‘ಯಶವಂತ್ ಸರ್‌ದೇಶಪಾಂಡೆ

ಖ್ಯಾತ ರಂಗಕರ್ಮಿ, ನಾಟಕಕಾರ, ಚಲನಚಿತ್ರ ಹಾಗೂ ಟಿವಿ ನಟ ಯಶವಂತ್ ಸರ್‌ದೇಶಪಾಂಡೆ ನಿಧನರಾಗಿದ್ದಾರೆ. ಸೆಪ್ಟೆಂಬರ್ 29 ರಂದು ಬೆಳಗ್ಗೆ ಹೃದಯಾಘಾತದಿಂದ ಚಿತ್ರರಂಗವನ್ನ ಅಗಲಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು. ಬೆಳಗ್ಗೆ 10 ಗಂಟೆ ಸುಮಾರಿಗೆ ಹೃದಯಾಘಾತ ಉಂಟಾಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸಲಿಲ್ಲ. ವಿಜಯಪುರ ಜಿಲ್ಲೆಯ ಉಕ್ಕಲಿಯಲ್ಲಿ ಜನಿಸಿದ ಯಶವಂತ್ ಸರ್‌ದೇಶಪಾಂಡೆ, 60ಕ್ಕೂ ಹೆಚ್ಚು...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img