Monday, September 7, 2026

#tv

ಕಡಿಮೆ ಬೆಲೆಗೆ ಸ್ಮಾರ್ಟ್ ಟಿವಿ ಖರೀದಿಸಬೇಕೇ..? ಇಲ್ಲಿದೆ ನೋಡಿ ಅತ್ಯುತ್ತಮ ಅವಕಾಶ

Special Story: ಇಂದಿನ ಕಾಲದಲ್ಲಿ ಎಷ್ಟೇ ಒಳ್ಳೆಯ ಫೋನ್ ಬಂದರೂ, ಜನ ಟಿವಿ ನೋಡೋದೇನೂ ಬಿಟ್ಟಿಲ್ಲ. ಎಂಟರ್‌ಟೇನ್‌ಮೆಂಟ್‌ಗಾಗಿ ಟಿವಿ ಬೇಕೇ ಬೇಕು. ಅದರಲ್ಲೂ ಇಂದಿನ ಕಾಲದಲ್ಲಿ ಮನೆಯಲ್ಲಿ ಒಂದು ಸ್ಮಾರ್ಟ್ ಟಿವಿ ಇಲ್ಲಾ ಅಂದ್ರೆ ಹೆಂಗೆ..? ಆದರೆ ಸ್ಮಾರ್ಟ್ ಟಿವಿ ಬೆಲೆ ನೋಡಿಯೇ ಜನ ಸಿಂಪಲ್ ಆಗಿರುವ ಟಿವಿ ಖರೀದಿಸುತ್ತಾರೆ. ಆದ್ರೆ ನಾವಿವತ್ತು ಕಡಿಮೆ...

ಗಟ್ಟಿ ಧ್ವನಿಯಲ್ಲಿ ಬಿಜೆಪಿ ವಿರುದ್ದ ಹೋರಾಡಲು ನಾನು ಸದಾಸಿದ್ದ: ಸಿಎಂ ಸಿದ್ದರಾಮಯ್ಯ

Belagavi News: ಬೆಳಗಾವಿ: ಬೆಳಗಾವಿಯ ಸಾಂಬ್ರಾ ಏರ್ಪೋರ್ಟ್‌ನಲ್ಲಿಂದು ಸಿಎಂ ಸಿದ್ದರಾಮಯ್ಯ ಮಾಧ್ಯಮದವರರೊಂದಿಗೆ ಮಾತನಾಡಿದರು. ಮಳೆಯಲ್ಲಿ ಆಗುವ ತೊಂದರೆಗಳನ್ನ ನೋಡಲು ಬಂದಿದ್ದೇನೆ. ಇವತ್ತು ಬೆಳಗಾವಿಗೆ ಬಂದಿದ್ದೆನೆ ಪರಿಹಾರ ಕೊಡುವ ಕೆಲಸವನ್ನ ಸರಕಾರ ಮಾಡುತ್ತಿದೆ. ಜನಜಾನುವಾರುಗಳು ಮನಷ್ಯರ ಪ್ರಾಣಿಹಾನಿಗೆ ಪರಿಹಾರ ಕೊಡುತ್ತಿದೆ. ಮುಂದಿನವಾರ ಹೆಚ್ಚಿನ ಮಳೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ಕೊಟ್ಟಿದೆ. ಸರಕಾರ ಮಳೆಯನ್ನು ಎದುರಿಸಲು...

Television : ಟಿವಿ ದೋಷ ಸರಿಪಡಿಸದ ಝಿಯೋಮಿ ಕಂಪನಿಗೆ ದಂಡ ವಿಧಿಸಿದ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ

Dharwad News : ಉತ್ಪಾದಕ ಕಂಪನಿ 10 ದಿನಗಳಲ್ಲಿ ಸಮಸ್ಯೆಯನ್ನು ಪರಿಹರಿಸುವುದಾಗಿ ಹೇಳಿತ್ತು. ಆದರೆ ಹೇಳಿದ ಹಾಗೆ ಝಿಯೋಮಿ ಕಂಪನಿ ದೋಷವನ್ನು ಸರಿಪಡಿಸಿರಲಿಲ್ಲ. ಇದರಿಂದಾಗಿ ನೊಂದ ಸಿ.ಎಸ್. ಹಿರೇಮಠ ಅವರು ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದ್ದರು. ಟಿವಿ ದೋಷ ಸರಿಪಡಿಸದ ಪ್ರಕರಣದಲ್ಲಿ ಝಿಯೋಮಿ ಟಿವಿ ಕಂಪನಿ ಮತ್ತು ವಿಮಾ ಸಂಸ್ಥೆಗೆ ಧಾರವಾಡ ಜಿಲ್ಲಾ...
- Advertisement -spot_img

Latest News

Koppala News: ಸಿದ್ನೇಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸಂಭ್ರಮ

Koppala News: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಸಿದ್ನೇಕೊಪ್ಪದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಜರುಗಿತು. ಭಾರತದ...
- Advertisement -spot_img