Thursday, April 2, 2026

TVActressInjured

ಮಂಜುಳಾ ಅಲಿಯಾಸ್ ಶ್ರುತಿಗೆ ಚಾಕು ಇರಿತ – ಶ್ರುತಿ ಸ್ಥಿತಿ ಗಂಭೀರ! ಆಗಿದ್ದೇನು?

ಅಮೃತಧಾರೆ ಸೀರಿಯಲ್‌ ನಟಿ ಮಂಜುಳಾ ಅಲಿಯಾಸ್ ಶ್ರುತಿ ಕೌಟುಂಬಿಕ ಕಲಹಕ್ಕೆ ಸಿಲುಕಿ ನರಳಾಡಿದ್ದಾರೆ. ಶ್ರುತಿ ಪತಿ ಅಮರೀಶ್ ಪೆಪ್ಪರ್‌ ಸ್ಪ್ರೇ ಹೊಡೆದು, ಚಾಕುವಿನಿಂದ ಇರಿದಿದ್ದಾರೆ ಅನ್ನೋ ದೂರು ದಾಖಲಾಗಿದೆ. ಪತ್ನಿಯ ಶೀಲ ಶಂಕಿಸಿ ಗಂಡ ಹಲ್ಲೆ ಮಾಡಿದ್ದು, ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ. ಕಿರುತೆರೆ ನಟಿ ಮಂಜುಳಾ ಅಲಿಯಾಸ್ ಶ್ರುತಿ ಅಮೃತಧಾರೆ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ....
- Advertisement -spot_img

Latest News

Mandya News: ವಿಜೃಂಭಣೆಯಿಂದ ಜರುಗಿದ ಮೇಲುಕೋಟೆ ಚೆಲುವನಾರಾಯಣಸ್ವಾಮಿ ತೆಪ್ಪೋತ್ಸವ

Mandya: ಮಂಡ್ಯದ ಮೇಲುಕೋಟೆಯ ಚಲುವರಾಯಸ್ವಾಮಿ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ತೆಪ್ಪೋತ್ಸವ ಜರುಗಿದೆ. ಮೇಲುಕೋಟೆಯಲ್ಲಿ ಸದ್ಯ ವೈರಮುಡಿ ಬ್ರಹ್ಮೋತ್ಸವ ನಡೆಯುತ್ತಿದ್ದು, ಪಂಚ ಕಲ್ಯಾಣಿ ಕೊಳದಲ್ಲಿ ವೈಭವದಿಂದ ತೆಪ್ಪೋತ್ಸವ ನಡೆದಿದೆ. ಶಾಸಕ...
- Advertisement -spot_img