Friday, November 28, 2025

TVK Party

ದಳಪತಿ ವಿಜಯ್ ರಿಂದ ಜನರಿಗೆ ಬಿಗ್ ಪ್ರಾಮಿಸ್: ಪ್ರತಿ ಕುಟುಂಬಕ್ಕೂ ಸ್ವಂತ ಮನೆ, ಬೈಕ್!

ತಮಿಳುನಾಡಿನ ಸ್ಟಾರ್ ನಟ ಹಾಗೂ TVK ಪಕ್ಷದ ನಾಯಕ ದಳಪತಿ ವಿಜಯ್ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟಿಕೊಂಡು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ರಾಜಕೀಯ ಪ್ರವೇಶದ ನಂತರ ಜನರಿಂದ ಬೆಂಬಲ ಪಡೆಯುತ್ತಿರುವ ವಿಜಯ್, ಈಗಾಗಲೇ ತಮ್ಮ ಪಕ್ಷದ ಉದ್ದೇಶ ಮತ್ತು ಭರವಸೆಗಳ ಬಗ್ಗೆ ಸ್ಪಷ್ಟ ಸಂದೇಶ ನೀಡಿದ್ದಾರೆ. ಇತ್ತೀಚೆಗಷ್ಟೆ ನಡೆದ ಸಂಭ್ರಮ ಸಭೆಯಲ್ಲಿ ಮಾತನಾಡಿದ...

ಕರೂರು ದುರಂತದ ಬೆನ್ನಲ್ಲೇ ಮತ್ತೆ ನಟ ವಿಜಯ್‌ ರಾಜಕೀಯ ರ‍್ಯಾಲಿಗೆ ಸಜ್ಜು!

ಕರೂರಿನಲ್ಲಿ ನಡೆದ ಕಾಲ್ತುಳಿತ ದುರಂತದ ನಂತರ, ತಮಿಳುನಾಡಿನ ರಾಜಕೀಯ ಚಟುವಟಿಕೆಯಿಂದ ಹಿಂದೆ ಸರಿದಿದ್ದ ನಟ ವಿಜಯ್‌ ನೇತೃತ್ವದ TVK ಪಕ್ಷ ಇದೀಗ ಮತ್ತೆ ಚಟುವಟಿಕೆಗೆ ಸಜ್ಜಾಗುತ್ತಿದೆ. ನವೆಂಬರ್‌ 5ರಂದು ಮಹಾಬಲಿಪುರಂನಲ್ಲಿ ಪಕ್ಷದ ಮಹತ್ವದ ಸಭೆ ಕರೆದಿದ್ದು, ಭವಿಷ್ಯದ ಕಾರ್ಯತಂತ್ರ ಹಾಗೂ ಪ್ರಚಾರ ಪುನರಾರಂಭದ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ಸೆಪ್ಟೆಂಬರ್‌ 27ರಂದು ಕರೂರಿನಲ್ಲಿ ವಿಜಯ್‌...

ವಿಜಯ್ ವಿರುದ್ಧ 300 ಮಂದಿ ಸಹಿ ಸಮರ!

ಕರೂರಿನಲ್ಲಿ ನಡೆದ ಕಾಲ್ತುಳಿತದ ಬಳಿಕ ನಟ ವಿಜಯ್ ಅವರ ರಾಜಕೀಯದ ಜರ್ನಿ ಬದಲಾಗಿದೆ. ಟಿವಿಕೆ ಅಧ್ಯಕ್ಷರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂಬ ಒತ್ತಾಯ ಹೆಚ್ಚಾಗಿದೆ. ಬರಹಗಾರರು, ಕವಿಗಳು, ಬುದ್ಧಿಜೀವಿಗಳು, ಕಾರ್ಯಕರ್ತರು ಮತ್ತು ಪತ್ರಕರ್ತರು ವಿಜಯ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮಿಳುನಾಡು ಸರ್ಕಾರಕ್ಕೆ 300ಕ್ಕೂ ಹೆಚ್ಚು ಪ್ರಗತಿಪರರು ಸಹಿ ಸಮರದ ಮೂಲಕ ಜಂಟಿ...

2 ಗಂಟೆಯಲ್ಲಿ ಕರೂರು ಸಾವಿನೂರು!

ತಮಿಳುನಾಡಿನ ಕರೂರು ಯಾರೂ ಊಹಿಸದ ಭೀಕರ ದುರಂತಕ್ಕೆ ಸಾಕ್ಷಿಯಾಗಿದೆ. ಒಂದಲ್ಲ ಎರಡಲ್ಲ.. ಬರೋಬ್ಬರಿ 40ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ನೂರಾರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. TVK ಸಂಸ್ಥಾಪಕ, ಖ್ಯಾತ ನಟ ದಳಪತಿ ವಿಜಯ್‌, ಜನಸಂಪರ್ಕ ಹೆಸರಲ್ಲಿ ಬೃಹತ್‌ ರ್ಯಾಲಿ ಆಯೋಜಿಸಿರ್ತಾರೆ. ಸೆಪ್ಟೆಂಬರ್‌ 25ರಂದು ತಮಿಳುನಾಡು ಪೊಲೀಸರಿಗೆ, ಸೆಪ್ಟೆಂಬರ್‌ 27ರ ಮಧ್ಯಾಹ್ನ 3 ಗಂಟೆಯಿಂದ 10 ಗಂಟೆವರೆಗೂ...

ಕರೂರ್ ರ್ಯಾಲಿ ದುರಂತ – ಮೃತರಿಗೆ ಪರಿಹಾರ ಘೋಷಣೆ!!!

ತಮಿಳು ನಟ ಹಾಗೂ TVK ಪಕ್ಷದ ಮುಖ್ಯಸ್ಥ ದಳಪತಿ ವಿಜಯ್ ನೇತೃತ್ವದಲ್ಲಿ ಕರೂರಿನಲ್ಲಿ ರಾಜಕೀಯ ರ‍್ಯಾಲಿ ನಡೆದಿದೆ. ಸೆಪ್ಟೆಂಬರ್ 27 ರಂದು ಉಂಟಾದ ಭೀಕರ ಕಾಲ್ತುಳಿತದಲ್ಲಿ 39 ಮಂದಿ ದುರ್ಮರಣಕ್ಕೆ ಒಳಗಾಗಿದ್ದಾರೆ. 40ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳು ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ದುರಂತದ ಕುರಿತು ದಳಪತಿ ವಿಜಯ್...

ಕರೂರ್ ಕಾಲ್ತುಳಿತ ದುರಂತಕ್ಕೆ ಕಾರಣ ಬಿಚ್ಚಿಟ್ಟ ‘ಪಳನಿಸ್ವಾಮಿ’

ಕರೂರಿನಲ್ಲಿ ಟಿವಿಕೆ ಪಕ್ಷದ ಅಧ್ಯಕ್ಷ ಹಾಗೂ ನಟ ದಳಪತಿ ವಿಜಯ್ ನೇತೃತ್ವದಲ್ಲಿ ನಡೆದ ರ‍್ಯಾಲಿಯಲ್ಲಿ ಉಂಟಾದ ಭೀಕರ ಕಾಲ್ತುಳಿತದಲ್ಲಿ 39 ಮಂದಿ ಸಾವಿಗೀಡಾಗಿದ್ದಾರೆ. 95ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ DMK ಸರ್ಕಾರದ ಮೇಲೆ AIADMK ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಪಳನಿಸ್ವಾಮಿ ತೀವ್ರ ಆರೋಪ ಮಾಡಿದ್ದಾರೆ. ಸರ್ಕಾರ ನಿರ್ಲಕ್ಷ್ಯವಿಲ್ಲದೆ ಭದ್ರತೆ ಒದಗಿಸಿದ್ದರೆ ಈ ದುರಂತ...

ಕರೂರ್ ರ್ಯಾಲಿ ಕಾಲ್ತುಳಿತ ಕಾರಣ ಏನು ಗೊತ್ತಾ?

ತಮಿಳುನಾಡಿನ ಕರೂರ್ ನಲ್ಲಿ ನಟ ಹಾಗು ರಾಜಕಾರಣಿ ವಿಜಯ್ ಅವರ ಪ್ರಚಾರ ರ್ಯಾಲಿ ನಡೆದಿತ್ತು. ಸೆಪ್ಟೆಂಬರ್ 27, ಶನಿವಾರ ಸಂಜೆ ನಡೆದಂತಹ ಈ ರ್ಯಾಲಿ ಯಲ್ಲಿ ಇದ್ದಕ್ಕಿದ್ದಂತೆ ಕಾಲ್ತುಳಿತ ಸಂಭವಿಸಿದೆ. ಈ ದುರಂತದಲ್ಲಿ ಮಕ್ಕಳು, ಮಹಿಳೆಯರು ಸೇರಿ ೩೦ ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ. ಹಲವಾರು ಜನ ಗಂಭೀರ ಗಾಯಗೊಂಡಿದ್ದಾರೆ. ಹಾಗಾದ್ರೆ ಈ ಕರೂರ್...

ವಿಜಯ್ ರ್ಯಾಲಿಯಲ್ಲಿ ಭಾರಿ ದುರಂತ – ಮಕ್ಕಳು, ಮಹಿಳೆಯರು ಸೇರಿ 31 ಜನ ಸಾವು

ತಮಿಳುನಾಡಿನ ಕರೂರಿನಲ್ಲಿ ನಟ-ರಾಜಕಾರಣಿ ವಿಜಯ್ ಅವರ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿದೆ. 29 ಮಂದಿ ಸಾವು, 30 ಮಂದಿಗೆ ಗಂಭೀರಗಾಯಗಳಾಗಿವೆ. ಮೂರ್ಛೆ ಹೋದವರಲ್ಲಿ ಹಲವಾರು ಟಿವಿಕೆ ಕಾರ್ಯಕರ್ತರು ಕೂಡ ಇದ್ದರು. ವಿಜಯ್ ಪಕ್ಷದ ಕಾರ್ಯಕರ್ತರಿಗೆ ನೀರಿನ ಬಾಟಲಿಗಳನ್ನು ನೀಡಿರುವುದಾಗಿ ವರದಿಯಾಗಿದೆ. ಸೆಪ್ಟೆಂಬರ್ 27, ಶನಿವಾರ ಸಂಜೆ, ರಾಜ್ಯದ ಪಶ್ಚಿಮ ಭಾಗದ ಕರೂರ್ ಜಿಲ್ಲೆಯಲ್ಲಿ ತಮಿಳು ನಟ-ರಾಜಕಾರಣಿ ವಿಜಯ್...

ಮೈತ್ರಿ ಇಲ್ಲ, ದಳಪತಿ ವಿಜಯ್‌ ಏಕಾಂಗಿ ಸ್ಪರ್ಧೆ – 2026ರ ಚುನಾವಣಾ ಅಖಾಡಕ್ಕೆ ದಳಪತಿ ವಿಜಯ್!

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ, ಟಿವಿಕೆ ಪಕ್ಷದ ನಾಯಕ, ನಟ ದಳಪತಿ ವಿಜಯ್‌ ಘೋಷಿಸಿದ್ದಾರೆ. ಮುಂದಿನ ವರ್ಷ ನಡೆಯಲಿರುವ ತಮಿಳುನಾಡು ವಿಧಾನಸಭೆಯ 234 ಕ್ಷೇತ್ರಗಳಲ್ಲಿ, ಡಿಎಂಕೆ, ಎಡಿಎಂಕೆ ವಿರುದ್ಧ ವಿಜಯ್‌ ಪಕ್ಷ ಸ್ಪರ್ಧಿಸಲಿದೆ. ಟಿವಿಕೆ ಪಕ್ಷದ 2ನೇ ರಾಜ್ಯಮಟ್ಟದ ಸಮ್ಮೇಳನ, ಮಧುರೈ-ತೂತುಕುಡಿ ಹೆದ್ದಾರಿಯಲ್ಲಿ ನಡೆದಿದ್ದು, ಲಕ್ಷಾಂತರ ಅಭಿಮಾನಿಗಳು ಜಮಾಯಿಸಿದ್ರು. ಸಮ್ಮೇಳನ ಸ್ಥಳದತ್ತ ಸಾಗುತ್ತಿದ್ದ ಮಿಲಿಯನ್‌ಗಟ್ಟಲೆ ಅಭಿಮಾನಿಗಳಿಗೆ,...
- Advertisement -spot_img

Latest News

ಯು.ಟಿ. ಖಾದರ್‌ ಅವರಿಗೆ ಗೌರವ ಡಾಕ್ಟರೇಟ್, ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ!

ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...
- Advertisement -spot_img