Monday, March 23, 2026

TVK Rally Stampede

ನಟಿ ತ್ರಿಷಾ, ಸ್ಟಾಲಿನ್ ಮನೆಗೆ ಬಾಂಬ್ ಬೆದರಿಕೆ : ವಿಜಯ್ ಅಭಿಮಾನಿಗಳ ಕೆಲಸ?

ಚೆನ್ನೈನಲ್ಲಿ ಶುಕ್ರವಾರ ಬೆಳಿಗ್ಗೆ ಕೆಲ ಅಜ್ಞಾತರು ಪೊಲೀಸರಿಗೆ ನಕಲಿ ಬಾಂಬ್ ಕರೆ ನೀಡಿ ಗಲಿಬಿಲಿಗೊಳಿಸಿದ್ದಾರೆ. ಖ್ಯಾತ ನಟಿ ತ್ರಿಷಾ ಸೇರಿದಂತೆ ಹಲವು ಗಣ್ಯರ ಮನೆಗಳಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಧಮ್ಕಿ ಕರೆಗಳು ಬಂದ ಹಿನ್ನೆಲೆಯಲ್ಲಿ ಪೊಲೀಸರು ತುರ್ತು ಕ್ರಮ ಕೈಗೊಂಡಿದ್ದಾರೆ. ಶ್ವಾನದಳ ಹಾಗೂ ಬಾಂಬ್ ಸ್ಕ್ವಾಡ್‌ ಸಹಿತ ಪೊಲೀಸರು ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ...

41 ಸಾವಿನ ಸತ್ಯಶೋಧನೆಗೆ ಸಿದ್ದ : ತೇಜಸ್ವಿ ಸೇರಿ 8 ಮಂದಿ ನಿಯೋಗ

ಕರೂರುನಲ್ಲಿ 41 ಮಂದಿ ಬಲಿಯಾದ ಕಾಲ್ತುಳಿತ ದುರಂತದ ಹಿನ್ನೆಲೆ, ಇದರ ಮೂಲ ಕಾರಣ ತಿಳಿಯಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು 8 ಎನ್‌ಡಿಎ ಸಂಸದರ ನಿಯೋಗವೊಂದನ್ನು ರಚಿಸಿದ್ದಾರೆ. ಹೇಮಾಮಾಲಿನಿ ನೇತೃತ್ವದ ಈ ನಿಯೋಗದಲ್ಲಿ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ಅನುರಾಗ್ ಠಾಕೂರ್, ಶಿವಸೇನೆಯ ಶ್ರೀಕಾಂತ್ ಶಿಂಧೆ, ಟಿಡಿಪಿಯ ಪುಟ್ಟ ಮಹೇಶ್...

ಕರೂರ್ ರ್ಯಾಲಿ ಕಾಲ್ತುಳಿತ ಕಾರಣ ಏನು ಗೊತ್ತಾ?

ತಮಿಳುನಾಡಿನ ಕರೂರ್ ನಲ್ಲಿ ನಟ ಹಾಗು ರಾಜಕಾರಣಿ ವಿಜಯ್ ಅವರ ಪ್ರಚಾರ ರ್ಯಾಲಿ ನಡೆದಿತ್ತು. ಸೆಪ್ಟೆಂಬರ್ 27, ಶನಿವಾರ ಸಂಜೆ ನಡೆದಂತಹ ಈ ರ್ಯಾಲಿ ಯಲ್ಲಿ ಇದ್ದಕ್ಕಿದ್ದಂತೆ ಕಾಲ್ತುಳಿತ ಸಂಭವಿಸಿದೆ. ಈ ದುರಂತದಲ್ಲಿ ಮಕ್ಕಳು, ಮಹಿಳೆಯರು ಸೇರಿ ೩೦ ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ. ಹಲವಾರು ಜನ ಗಂಭೀರ ಗಾಯಗೊಂಡಿದ್ದಾರೆ. ಹಾಗಾದ್ರೆ ಈ ಕರೂರ್...

ವಿಜಯ್ ರ್ಯಾಲಿಯಲ್ಲಿ ಭಾರಿ ದುರಂತ – ಮಕ್ಕಳು, ಮಹಿಳೆಯರು ಸೇರಿ 31 ಜನ ಸಾವು

ತಮಿಳುನಾಡಿನ ಕರೂರಿನಲ್ಲಿ ನಟ-ರಾಜಕಾರಣಿ ವಿಜಯ್ ಅವರ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿದೆ. 29 ಮಂದಿ ಸಾವು, 30 ಮಂದಿಗೆ ಗಂಭೀರಗಾಯಗಳಾಗಿವೆ. ಮೂರ್ಛೆ ಹೋದವರಲ್ಲಿ ಹಲವಾರು ಟಿವಿಕೆ ಕಾರ್ಯಕರ್ತರು ಕೂಡ ಇದ್ದರು. ವಿಜಯ್ ಪಕ್ಷದ ಕಾರ್ಯಕರ್ತರಿಗೆ ನೀರಿನ ಬಾಟಲಿಗಳನ್ನು ನೀಡಿರುವುದಾಗಿ ವರದಿಯಾಗಿದೆ. ಸೆಪ್ಟೆಂಬರ್ 27, ಶನಿವಾರ ಸಂಜೆ, ರಾಜ್ಯದ ಪಶ್ಚಿಮ ಭಾಗದ ಕರೂರ್ ಜಿಲ್ಲೆಯಲ್ಲಿ ತಮಿಳು ನಟ-ರಾಜಕಾರಣಿ ವಿಜಯ್...
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img