Saturday, August 8, 2026

TVK Rally Tragedy

ಕರೂರ್ ಕಾಲ್ತುಳಿತ ದುರಂತಕ್ಕೆ ಕಾರಣ ಬಿಚ್ಚಿಟ್ಟ ‘ಪಳನಿಸ್ವಾಮಿ’

ಕರೂರಿನಲ್ಲಿ ಟಿವಿಕೆ ಪಕ್ಷದ ಅಧ್ಯಕ್ಷ ಹಾಗೂ ನಟ ದಳಪತಿ ವಿಜಯ್ ನೇತೃತ್ವದಲ್ಲಿ ನಡೆದ ರ‍್ಯಾಲಿಯಲ್ಲಿ ಉಂಟಾದ ಭೀಕರ ಕಾಲ್ತುಳಿತದಲ್ಲಿ 39 ಮಂದಿ ಸಾವಿಗೀಡಾಗಿದ್ದಾರೆ. 95ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ DMK ಸರ್ಕಾರದ ಮೇಲೆ AIADMK ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಪಳನಿಸ್ವಾಮಿ ತೀವ್ರ ಆರೋಪ ಮಾಡಿದ್ದಾರೆ. ಸರ್ಕಾರ ನಿರ್ಲಕ್ಷ್ಯವಿಲ್ಲದೆ ಭದ್ರತೆ ಒದಗಿಸಿದ್ದರೆ ಈ ದುರಂತ...
- Advertisement -spot_img

Latest News

ಟೋಲ್ ಕಟ್ಟಬೇಡಿ ಎಂದ ಕೇಂದ್ರ ಸಚಿವ : ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ (BMIC) ಯೋಜನೆ ರಾಜ್ಯದ ಅತಿದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣುತ್ತಿದೆ ಎಂಬ ಕರ್ನಾಟಕ ಹೈಕೋರ್ಟ್‌ನ ಅಭಿಪ್ರಾಯದ ಹಿನ್ನೆಲೆಯಲ್ಲಿ, ನೈಸ್ ಯೋಜನೆಯನ್ನು ರಾಜ್ಯ ಸರ್ಕಾರ...
- Advertisement -spot_img