Wednesday, April 1, 2026

tvk vijay

ರೆಸಾರ್ಟ್‌ನಲ್ಲಿ ಸಂತ್ರಸ್ತರಿಗೆ ವಿಜಯ್‌ ಸಾಂತ್ವನ

ಕರೂರು ಕಾಲ್ತುಳಿತ ಪ್ರಕರಣ ನಡೆದ 1 ತಿಂಗಳ ಬಳಿಕ ನಟ, ರಾಜಕಾರಣಿ ದಳಪತಿ ವಿಜಯ್,​ ಸಂತ್ರಸ್ತ ಕುಟುಂಬಗಳನ್ನು ಇಂದು ಭೇಟಿ ಮಾಡಿದ್ದಾರೆ. ಮಹಾಬಲಿಪುರಂ ಬಳಿಯ ರೆಸಾರ್ಟ್​​ ಸಮೀಪ ಮೃತರ ಕುಟುಂಬಸ್ಥರನ್ನು ಭೇಟಿಯಾಗಿದ್ದಾರೆ ಎನ್ನಲಾಗಿದೆ. ಕರೂರು ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಕುಟುಂಬಗಳನ್ನು ವೈಯಕ್ತಿಕವಾಗಿ ಭೇಟಿ ಮಾಡಿ, ಸಾಂತ್ವನ ಹೇಳಲು ರೆಸಾರ್ಟ್‌ನಲ್ಲಿ ಸಭೆ ನಿಗದಿಪಡಿಸಲಾಗಿದೆ. 37 ಸಂತ್ರಸ್ತ ಕುಟುಂಬ ಸದಸ್ಯರನ್ನು...
- Advertisement -spot_img

Latest News

ಪ್ರಧಾನಿ ವಿರುದ್ಧ ವಾಟಾಳ್ ನಾಗರಾಜ್ ಈಡುಗಾಯಿ ಪ್ರತಿಭಟನೆ: ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನಕ್ಕಾಗಿ ಆಗ್ರಹ

Mandya News: ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಈಡುಗಾಯಿ ಚಳುವಳಿ ನಡೆಸಿದ್ದು, ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಪ್ರತಿಭಟನೆಗೆ ಕಾರಣವೇನೆಂದರೆ, ದೇಶದಲ್ಲಿ...
- Advertisement -spot_img