Thursday, July 2, 2026

tvk vijay

ರೆಸಾರ್ಟ್‌ನಲ್ಲಿ ಸಂತ್ರಸ್ತರಿಗೆ ವಿಜಯ್‌ ಸಾಂತ್ವನ

ಕರೂರು ಕಾಲ್ತುಳಿತ ಪ್ರಕರಣ ನಡೆದ 1 ತಿಂಗಳ ಬಳಿಕ ನಟ, ರಾಜಕಾರಣಿ ದಳಪತಿ ವಿಜಯ್,​ ಸಂತ್ರಸ್ತ ಕುಟುಂಬಗಳನ್ನು ಇಂದು ಭೇಟಿ ಮಾಡಿದ್ದಾರೆ. ಮಹಾಬಲಿಪುರಂ ಬಳಿಯ ರೆಸಾರ್ಟ್​​ ಸಮೀಪ ಮೃತರ ಕುಟುಂಬಸ್ಥರನ್ನು ಭೇಟಿಯಾಗಿದ್ದಾರೆ ಎನ್ನಲಾಗಿದೆ. ಕರೂರು ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಕುಟುಂಬಗಳನ್ನು ವೈಯಕ್ತಿಕವಾಗಿ ಭೇಟಿ ಮಾಡಿ, ಸಾಂತ್ವನ ಹೇಳಲು ರೆಸಾರ್ಟ್‌ನಲ್ಲಿ ಸಭೆ ನಿಗದಿಪಡಿಸಲಾಗಿದೆ. 37 ಸಂತ್ರಸ್ತ ಕುಟುಂಬ ಸದಸ್ಯರನ್ನು...
- Advertisement -spot_img

Latest News

Hubli News: ವೇತನ ಹೆಚ್ಚಳಕ್ಕೆ ಎಫ್‌ಸಿಐ ಕಾರ್ಮಿಕರ ಪ್ರತಿಭಟನೆ

Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್‌ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ...
- Advertisement -spot_img