Sunday, September 6, 2026

tvk vijay

ರೆಸಾರ್ಟ್‌ನಲ್ಲಿ ಸಂತ್ರಸ್ತರಿಗೆ ವಿಜಯ್‌ ಸಾಂತ್ವನ

ಕರೂರು ಕಾಲ್ತುಳಿತ ಪ್ರಕರಣ ನಡೆದ 1 ತಿಂಗಳ ಬಳಿಕ ನಟ, ರಾಜಕಾರಣಿ ದಳಪತಿ ವಿಜಯ್,​ ಸಂತ್ರಸ್ತ ಕುಟುಂಬಗಳನ್ನು ಇಂದು ಭೇಟಿ ಮಾಡಿದ್ದಾರೆ. ಮಹಾಬಲಿಪುರಂ ಬಳಿಯ ರೆಸಾರ್ಟ್​​ ಸಮೀಪ ಮೃತರ ಕುಟುಂಬಸ್ಥರನ್ನು ಭೇಟಿಯಾಗಿದ್ದಾರೆ ಎನ್ನಲಾಗಿದೆ. ಕರೂರು ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಕುಟುಂಬಗಳನ್ನು ವೈಯಕ್ತಿಕವಾಗಿ ಭೇಟಿ ಮಾಡಿ, ಸಾಂತ್ವನ ಹೇಳಲು ರೆಸಾರ್ಟ್‌ನಲ್ಲಿ ಸಭೆ ನಿಗದಿಪಡಿಸಲಾಗಿದೆ. 37 ಸಂತ್ರಸ್ತ ಕುಟುಂಬ ಸದಸ್ಯರನ್ನು...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img