Wednesday, September 16, 2026

tvk

ಮುಂದಿನ ಪ್ರಧಾನಿ ಕೂಗು – ಸಂಕಷ್ಟದಲ್ಲಿ ತಮಿಳುನಾಡು ಸಿಎಂ!

ತಮಿಳುನಾಡು ರಾಜಕಾರಣದಲ್ಲಿ ಈಗ ಹೊಸ ಬಿರುಗಾಳಿ ಎಬ್ಬಿಸಿದೆ. 'ಮುಂದಿನ ಪ್ರಧಾನಿ ವಿಜಯ್' ಎಂಬ ಕೂಗು ತಮಿಳುನಾಡಿನಲ್ಲಿ ಹೆಚ್ಚು ಕೇಳಿಬರ್ತಿದ್ದು, ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರನ್ನು 2029ರ ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸುತ್ತಿರುವ ಈ ಬೆಳವಣಿಗೆ ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದೆ ಅಂತಾನೆ ಹೇಳಬಹುದು. ಇದರ ಬೆನ್ನಲ್ಲೇ ಮಿತ್ರಪಕ್ಷ...

ಟಿವಿಕೆ ಕಾರ್ಯದರ್ಶಿ ಅಯ್ಯಪ್ಪನ್‌‌ ಸೂಸೈಡ್

ಕರೂರು ಕಾಲ್ತುಳಿತದಿಂದ ಮನನೊಂದು, ಟಿವಿಕೆ ಪಕ್ಷದ ಮುಖಂಡರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿರ್ಪಟ್ಟು ಗ್ರಾಮ ಶಾಖೆಯ ಕಾರ್ಯದರ್ಶಿ 52 ವರ್ಷದ ಅಯ್ಯಪ್ಪನ್‌, ಡೆತ್‌ನೋಟ್‌ ಬರೆದಿಟ್ಟು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಈ ಭೀಕರ ಘಟನೆಯಿಂದ ನನಗೆ ತುಂಬಾ ನೋವಾಗಿದೆ. ದುರಂತಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಿ. ಪೊಲೀಸರು ಸೂಕ್ತ ವ್ಯವಸ್ಥೆಯನ್ನು ಒದಗಿಸಿಲ್ಲ ಎಂದು, ಡೆತ್‌ನೋಟ್‌ನಲ್ಲಿ ಅಯ್ಯಪ್ಪನ್‌ ಬರೆದಿದ್ದಾರೆ. ಸೆಪ್ಟೆಂಬರ್‌...

ನಟ ವಿಜಯ್ ಪಕ್ಷಕ್ಕೆ ಹೊಸ ಬಾವುಟ

  ತಮಿಳುನಾಡಲ್ಲಿ ಪಾಲಿಟಿಕ್ಸ್ ಅಂದ್ರೆ ಸಖತ್ ಕಲರ್​ಫುಲ್.. ಸಿನಿಮಾ ಫೀಲ್ಡ್​​ನಿಂದ ಬಂದವ್ರೇ ಅಲ್ಲಿ ರಾಜ್ಯಭಾರ ನಡೆಸ್ತಾರೆ.. ಈಗ ತಮಿಳು ನಟ ದಳಪತಿ ವಿಜಯ್​ ಸರದಿ.. ಈಗಾಗ್ಲೇ ಹೊಸ ಪಕ್ಷ ಸ್ಥಾಪಿಸಿದ್ದ ನಟ ವಿಜಯ್, ಇಂದು ಹೊಸ ಬಾವುಟ, ಹಾಗೂ ಪಕ್ಷದ ಗೀತೆಯನ್ನು ಅನಾವರಣಗೊಳಿಸಿದ್ದಾರೆ.. ನಟ ವಿಜಯ್ ಸ್ಥಾಪಿಸಿರೋ ಹೊಸ ಪಕ್ಷದ ಹೆಸರು ತಮಿಳಿಗ ವೆಟ್ರಿ ಕಳಗಂ.. ಈ...
- Advertisement -spot_img

Latest News

Koppala News: ಜೆಡಿಎಸ್ ಜಿಲ್ಲಾ ಘಟಕದ ವತಿಯಿಂದ ‘ನ್ಯಾಯಕ್ಕಾಗಿ ನಡಿಗೆ’ ಬೃಹತ್ ಪಾದಯಾತ್ರೆಗೆ ಚಾಲನೆ

Koppala News: ಕೊಪ್ಪಳ ತಾಲೂಕನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಮತ್ತು ಸಂಕಷ್ಟದಲ್ಲಿರುವ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ, ಜೆಡಿಎಸ್ ಜಿಲ್ಲಾ ಘಟಕದ...
- Advertisement -spot_img