ಕರೂರು ಕಾಲ್ತುಳಿತದಿಂದ ಮನನೊಂದು, ಟಿವಿಕೆ ಪಕ್ಷದ ಮುಖಂಡರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿರ್ಪಟ್ಟು ಗ್ರಾಮ ಶಾಖೆಯ ಕಾರ್ಯದರ್ಶಿ 52 ವರ್ಷದ ಅಯ್ಯಪ್ಪನ್, ಡೆತ್ನೋಟ್ ಬರೆದಿಟ್ಟು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಈ ಭೀಕರ ಘಟನೆಯಿಂದ ನನಗೆ ತುಂಬಾ ನೋವಾಗಿದೆ. ದುರಂತಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಿ. ಪೊಲೀಸರು ಸೂಕ್ತ ವ್ಯವಸ್ಥೆಯನ್ನು ಒದಗಿಸಿಲ್ಲ ಎಂದು, ಡೆತ್ನೋಟ್ನಲ್ಲಿ ಅಯ್ಯಪ್ಪನ್ ಬರೆದಿದ್ದಾರೆ.
ಸೆಪ್ಟೆಂಬರ್...
ತಮಿಳುನಾಡಲ್ಲಿ ಪಾಲಿಟಿಕ್ಸ್ ಅಂದ್ರೆ ಸಖತ್ ಕಲರ್ಫುಲ್.. ಸಿನಿಮಾ ಫೀಲ್ಡ್ನಿಂದ ಬಂದವ್ರೇ ಅಲ್ಲಿ ರಾಜ್ಯಭಾರ ನಡೆಸ್ತಾರೆ.. ಈಗ ತಮಿಳು ನಟ ದಳಪತಿ ವಿಜಯ್ ಸರದಿ.. ಈಗಾಗ್ಲೇ ಹೊಸ ಪಕ್ಷ ಸ್ಥಾಪಿಸಿದ್ದ ನಟ ವಿಜಯ್, ಇಂದು ಹೊಸ ಬಾವುಟ, ಹಾಗೂ ಪಕ್ಷದ ಗೀತೆಯನ್ನು ಅನಾವರಣಗೊಳಿಸಿದ್ದಾರೆ..
ನಟ ವಿಜಯ್ ಸ್ಥಾಪಿಸಿರೋ ಹೊಸ ಪಕ್ಷದ ಹೆಸರು ತಮಿಳಿಗ ವೆಟ್ರಿ ಕಳಗಂ.. ಈ...
ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...