Monday, June 15, 2026

tvk

ಟಿವಿಕೆ ಕಾರ್ಯದರ್ಶಿ ಅಯ್ಯಪ್ಪನ್‌‌ ಸೂಸೈಡ್

ಕರೂರು ಕಾಲ್ತುಳಿತದಿಂದ ಮನನೊಂದು, ಟಿವಿಕೆ ಪಕ್ಷದ ಮುಖಂಡರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿರ್ಪಟ್ಟು ಗ್ರಾಮ ಶಾಖೆಯ ಕಾರ್ಯದರ್ಶಿ 52 ವರ್ಷದ ಅಯ್ಯಪ್ಪನ್‌, ಡೆತ್‌ನೋಟ್‌ ಬರೆದಿಟ್ಟು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಈ ಭೀಕರ ಘಟನೆಯಿಂದ ನನಗೆ ತುಂಬಾ ನೋವಾಗಿದೆ. ದುರಂತಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಿ. ಪೊಲೀಸರು ಸೂಕ್ತ ವ್ಯವಸ್ಥೆಯನ್ನು ಒದಗಿಸಿಲ್ಲ ಎಂದು, ಡೆತ್‌ನೋಟ್‌ನಲ್ಲಿ ಅಯ್ಯಪ್ಪನ್‌ ಬರೆದಿದ್ದಾರೆ. ಸೆಪ್ಟೆಂಬರ್‌...

ನಟ ವಿಜಯ್ ಪಕ್ಷಕ್ಕೆ ಹೊಸ ಬಾವುಟ

  ತಮಿಳುನಾಡಲ್ಲಿ ಪಾಲಿಟಿಕ್ಸ್ ಅಂದ್ರೆ ಸಖತ್ ಕಲರ್​ಫುಲ್.. ಸಿನಿಮಾ ಫೀಲ್ಡ್​​ನಿಂದ ಬಂದವ್ರೇ ಅಲ್ಲಿ ರಾಜ್ಯಭಾರ ನಡೆಸ್ತಾರೆ.. ಈಗ ತಮಿಳು ನಟ ದಳಪತಿ ವಿಜಯ್​ ಸರದಿ.. ಈಗಾಗ್ಲೇ ಹೊಸ ಪಕ್ಷ ಸ್ಥಾಪಿಸಿದ್ದ ನಟ ವಿಜಯ್, ಇಂದು ಹೊಸ ಬಾವುಟ, ಹಾಗೂ ಪಕ್ಷದ ಗೀತೆಯನ್ನು ಅನಾವರಣಗೊಳಿಸಿದ್ದಾರೆ.. ನಟ ವಿಜಯ್ ಸ್ಥಾಪಿಸಿರೋ ಹೊಸ ಪಕ್ಷದ ಹೆಸರು ತಮಿಳಿಗ ವೆಟ್ರಿ ಕಳಗಂ.. ಈ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img