Wednesday, March 11, 2026

tweet war

ಕುರ್ಚಿ ಒದ್ದು ಕಿತ್ಕೋತೀನಿ ಅನ್ನೋ ಶಕ್ತಿ ಡಿಕೆಶಿಗೆ ಇಲ್ಲ!

ರಾಜ್ಯ ಕಾಂಗ್ರೆಸ್ ನಲ್ಲಿ ದಿನಕ್ಕೊಂದು ಬೆಳವಣಿಗೆಗಳು ಆಗ್ತಾಯಿವೆ. ಕುರ್ಚಿ ಗುದ್ದಾಟ ಜೋರಾಗಿವೆ. ಈ ಮದ್ಯೆ ಡಿಕೆ ಶಿವಕುಮಾರ್ ಕುರ್ಚಿಯನ್ನ ಒದ್ದು ಕಿತ್ಕೋತೀನಿ ಅನ್ನೋ ಹೇಳಿಕೆಗೆ ಪ್ರತಿಕ್ರಿಯಿಸಿದ ಆರ್ ಅಶೋಕ್ ಅವರ ಕೈಲಿ ಆ ಶಕ್ತಿ ಇಲ್ಲದ ಹಾಗೆ ಕಾಣುತ್ತಿದೆ. ಒದ್ದು ಕಿತ್ಕೊಳೋಹಾಗಿದ್ರೆ ಮೊನ್ನೆನೇ ಕಿತ್ಕೊಬೇಕಿತ್ತು. ಟೈಮ್ ಮುಗಿದು ಹೋಗಿದೆ. ಎರಡೂವರೆ ವರ್ಷ ಆಗಿದೆ. ಆಗ್ತಾಯಿಲ್ಲ...

ಮುಂದುವರೆದ ಬಿಜೆಪಿ ಕೆಪಿಸಿಸಿ ಟ್ವೀಟ್ ವಾರ್

ಬೆಂಗಳೂರು: ಬಿಜೆಪಿ ನಾಯಕರ ವಿರುದ್ಧ ಕೆಪಿಸಿಸಿ ಟ್ವೀಟ್ ವಾರ್ ಮುಂದುವರೆದಿದ್ದು, ಸಿದ್ರಾಮುಲ್ಲಾಖಾನ್ ಎಂದ ಬಿಜೆಪಿಗೆ ಕೆಪಿಸಿಸಿ ತಿರುಗೇಟು ನೀಡಿದೆ. ಸಿದ್ರಾಮುಲ್ಲಾಖಾನ್ ಎನ್ನುತ್ತಿರುವ ಬಗ್ಗೆ ಕೆಪಿಸಿಸಿ ಟಾಂಗ್ ಕೊಟ್ಟಿದ್ದು, ಇವರಿಗೆ 'ಜಬ್ಬಾರ್ ಖಾನ್, 'ಅಶ್ವಾಖ್ ಇನಾಯತ್ ಖಾನ್' ಎಂದು ಹೆಸರಿಡುತ್ತಿರಾ ಎಂದು ಸಿಟಿ ರವಿ ಹೆಸರು ಉಲ್ಲೇಖೀಸಿದೆ. ನಿಮ್ಮ ಕೆಲವು ನಾಯಕರಿಗೆ ಈ ತರ ಹೆಸರಿಡಬಹುದೇ...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img