Monday, July 21, 2025

Tweet

ಮೋದಿ ಹೆಬ್ಬೆಟ್ಟು ಗಿರಾಕಿ..!

www.karnatakatv.net :ಕರ್ನಾಟಕದ ಕಾಂಗ್ರೆಸ್ ಪ್ರಧಾನಿ ನರೇಂದ್ರ ಮೋದಿ ಅವರನ್ನು "ಆಂಗೂತಾ-ಚಾಪ್" ಅಥವಾ ಅನಕ್ಷರಸ್ಥ ಎಂದು ಲೇಬಲ್ ಮಾಡುವ ಟ್ವೀಟ್ ಅನ್ನು ಅಳಿಸಿಹಾಕಿದೆ, "ಅನನುಭವಿ ಸಾಮಾಜಿಕ ಮಾಧ್ಯಮ ವ್ಯವಸ್ಥಾಪಕರು" ಪೋಸ್ಟ್ ಮಾಡಿದ "ಅನಾಗರಿಕ ಟ್ವೀಟ್" ಎಂದು ಕರೆದಿದ್ದಕ್ಕಾಗಿ ವಿಷಾದ ವ್ಯಕ್ತಪಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಹೆಬ್ಬಟ್ಟು ಗಿರಾಕಿ ಅವರಿಂದ ಇಡೀ ದೇಶವೇ ನರಳುತ್ತಿದೆ ಹಾಗೇ ಕಾಂಗ್ರೆಸ್ ಸರ್ಕಾರ...

ಮನಮೋಹನ್ ಸಿಂಗ್ ಅವರು ಬೇಗ ಗುಣಮೂಲಕರಾಗಲಿ; ಮೋದಿ ಟ್ವೀಟ್

www.karnatakatv.net : ಮನಮೋಹನ್ ಸಿಂಗ್ ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಹಾರೈಸಿದ್ದಾರೆ. ಹೌದು.. ನಿನ್ನೆ ಮನಮೋಹನ್ ಸಿಂಗ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ರು. ಅವರು ಬೇಗ ಗುಣಮೂಖರಾಗಲಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ಮನ್‌ಮೋಹನ್ ಸಿಂಗ್ ಆರೋಗ್ಯದ ಬಗ್ಗೆ ಎಐಸಿಸಿ ಕಾರ್ಯದರ್ಶಿ ಪ್ರಣವ್ ಝಾ...

ಕೃಷಿ ಕಾಯ್ದೆ ರದ್ದುಗೊಳಿಸೋಕೆ ಹೇಳಿ- ಬೈಡನ್ ಗೆ ರೈತ ಟ್ವೀಟ್..!

www.karnatakatv.net: ಪ್ರಧಾನಿ ನರೇಂದ್ರ ಮೋದಿ ಅಮೆರಿಕಾ ಪ್ರವಾಸದಲ್ಲಿರೋ ಮಧ್ಯೆಯೇ ಭಾರತದ ರೈತರ ಸಮಸ್ಯೆ ಬಗ್ಗ ಮೋದಿ ಜೊತೆ ಚರ್ಚಿಸಿ ಅಂತ ರೈತ ಮುಖಂಡ ರಾಕೇಶ್ ಟಿಕಾಯತ್ ಜೋ ಬೈಡನ್ ಗೆ ಟ್ವೀಟ್ ಮಾಡಿದ್ದಾರೆ. ಭಾರತದಲ್ಲಿ ಕಳೆದ 11 ತಿಂಗಳಿನಿಂದ ರೈತರು ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡ್ತಿದ್ದಾರೆ. ಇದ್ರಲ್ಲಿ ಸುಮಾರು 700 ರೈತರು ಪ್ರಾಣತೆತ್ತಿದ್ದಾರೆ. ಇದಕ್ಕೆ ಕೇಂದ್ರ...
- Advertisement -spot_img

Latest News

ಅಕ್ರಮ ಸಂಬಂಧಕ್ಕೆ ಗಂಡನಿಗೆ ಚಟ್ಟ ಕಟ್ಟಿದ ಕಿರಾತಕಿ! : ಕೊಲೆಯ ಪ್ಲ್ಯಾನ್ ಕೇಳಿದ್ರೆ ಬೆಚ್ಚಿ ಬೀಳ್ತೀರಿ..!

ನವದೆಹಲಿ : ಹೆಂಡತಿ ತನ್ನ ಗಂಡನನ್ನು ತುಂಡು ತುಂಡು ಮಾಡಿ ಡ್ರಮ್​​ನಲ್ಲಿ ತುಂಬಿದ್ದ ಪ್ರಕರಣವು ಎಲ್ಲರನ್ನೂ ಶಾಕ್​​ಗೆ ಒಳಗಾಗಿಸಿತ್ತು. ಅಲ್ಲದೆ ನವ ವಿವಾಹಿತ ಯುವತಿ ತನ್ನ...
- Advertisement -spot_img