Monday, August 10, 2026

tweets

26/11 ಮುಂಬೈ ದಾಳಿ ನೆನೆದು ಸಚಿವ ಎಸ್. ಜೈಶಂಕರ್ ಟ್ವೀಟ್

ದೆಹಲಿ:  26/11 ಮುಂಬೈ ಭಯೋತ್ಪಾದಕ ದಾಳಿಯ ಸಂತ್ರಸ್ತರನ್ನು ಭಾರತ ಸ್ಮರಿಸುತ್ತಿದ್ದಂತೆ, ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ‘ಈ ದಾಳಿಯನ್ನು ಯೋಜಿಸಿದ ಮತ್ತು ಪ್ಲ್ಯಾನ್ ಮಾಡಿದವರನ್ನು ನ್ಯಾಯದ ಮುಂದೆ ತರಬೇಕು' ಎಂದು ಟ್ವೀಟ್ ಮಾಡಿದ್ದಾರೆ. 166 ಜನರ ಸಾವಿಗೆ ಕಾರಣವಾದ ಮತ್ತು 300 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಮಾರಣಾಂತಿಕ ದಾಳಿಯ ಚಿತ್ರಗಳನ್ನು...

ಕಿಚ್ಚನಿಗಾಗಿ ಒಂದಾದ ಸೌತ್ ಇಂಡಿಯಾ..!

ಸೌತ್ ಸಿನಿರಂಗದಲ್ಲೀಗ ಸಿನಿಮಾಗಳ ಸೆನ್ಸೇಶನ್ ಬದಲಿಗೆ ಭಾಷೆಗಳ ಸಂಚಲನ ಜೋರಾಗಿದೆ. ಕಿಚ್ಚನ ಒಂದೇ ಒಂದು ಟ್ವೀಟ್ ಕನ್ನಡಿಗರನ್ನ ಒಗ್ಗಟ್ಟಾಗಿ ನಿಲ್ಲುವಂತೆ ಮಾಡಿದೆ. ಅಷ್ಟೇ ಅಲ್ಲ ಇಡೀ ಸೌತ್ ಇಂಡಿಯಾ ಒಂದಾಗಿ ನಿಂತಿದೆ. ಕನ್ನಡದ ಸೂಪರ್ ಸ್ಟಾರ್ ಕಿಚ್ಚ ಸುದೀಪ್ ಹಾಗೂ ಬಾಲಿವುಡ್ ನಟ ಅಜಯ್ ದೇವ್‌ಗನ್ ನಡುವಿನ ಟ್ವೀಟ್ ಸಮರ ಈಗ ರಾಷ್ಟಿçÃಯ ಮಟ್ಟದಲ್ಲಿ ಸದ್ದು...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img