Monday, September 7, 2026

#twice experience

Rainy season: ಒಂದೇ ಸೀಜನ್ ನಲ್ಲಿ ಎರಡೆರಡು ಅನುಭವ: ರೈತ ಸಮುದಾಯಕ್ಕೆ ಅತಿವೃಷ್ಟಿ ಅನಾವೃಷ್ಟಿ..!

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ರೈತರಿಗೆ ಒಂದೇ ವರ್ಷದಲ್ಲಿ ಅತಿವೃಷ್ಟಿ ಹಾಗೂ ಅನಾವೃಷ್ಟಿಯ ಅನುಭವವಾಗಿದೆ.‌ ಬಿತ್ತನೆ ಮಾಡಬೇಕಾದ ಸಮಯ ಜೂನ್‌ನಲ್ಲಿ ಮಳೆಯ ದರ್ಶನವೇ ಆಗಲಿಲ್ಲ, ಪರಿಣಾಮ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಹೊಲಗಳಲ್ಲಿ ಬಿತ್ತನೆಯಾಯಿತು. ಇನ್ನು, ಜುಲೈ ಮಧ್ಯಭಾಗದಲ್ಲಿ ಆರಂಭವಾದ ವರ್ಷಧಾರೆ ಎಡೆಬಿಡದೆ ಸುರಿದು ತಲ್ಲಣ ಸೃಷ್ಟಿಸಿದೆ. ಇದು ಧಾರವಾಡ ಜಿಲ್ಲೆಯ ಈ ವರ್ಷದ ಮುಂಗಾರು ಹಂಗಾಮಿನ...
- Advertisement -spot_img

Latest News

Koppala News: ಸಿದ್ನೇಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸಂಭ್ರಮ

Koppala News: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಸಿದ್ನೇಕೊಪ್ಪದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಜರುಗಿತು. ಭಾರತದ...
- Advertisement -spot_img