Wednesday, February 12, 2025

#twice experience

Rainy season: ಒಂದೇ ಸೀಜನ್ ನಲ್ಲಿ ಎರಡೆರಡು ಅನುಭವ: ರೈತ ಸಮುದಾಯಕ್ಕೆ ಅತಿವೃಷ್ಟಿ ಅನಾವೃಷ್ಟಿ..!

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ರೈತರಿಗೆ ಒಂದೇ ವರ್ಷದಲ್ಲಿ ಅತಿವೃಷ್ಟಿ ಹಾಗೂ ಅನಾವೃಷ್ಟಿಯ ಅನುಭವವಾಗಿದೆ.‌ ಬಿತ್ತನೆ ಮಾಡಬೇಕಾದ ಸಮಯ ಜೂನ್‌ನಲ್ಲಿ ಮಳೆಯ ದರ್ಶನವೇ ಆಗಲಿಲ್ಲ, ಪರಿಣಾಮ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಹೊಲಗಳಲ್ಲಿ ಬಿತ್ತನೆಯಾಯಿತು. ಇನ್ನು, ಜುಲೈ ಮಧ್ಯಭಾಗದಲ್ಲಿ ಆರಂಭವಾದ ವರ್ಷಧಾರೆ ಎಡೆಬಿಡದೆ ಸುರಿದು ತಲ್ಲಣ ಸೃಷ್ಟಿಸಿದೆ. ಇದು ಧಾರವಾಡ ಜಿಲ್ಲೆಯ ಈ ವರ್ಷದ ಮುಂಗಾರು ಹಂಗಾಮಿನ...
- Advertisement -spot_img

Latest News

Health Tips: ರಾತ್ರಿ ಹೊತ್ತು ಇಂಥ ಆಹಾರಗಳನ್ನು ಸೇವಿಸಬೇಡಿ, ಆರೋಗ್ಯ ಇಲ್ಲದಿದ್ದರೆ ಸಮಸ್ಯೆ ಗ್ಯಾರಂಟಿ

Health Tips: ಮೊದಲಿನ ಕಾಲದಿಂದ ಹಿರಿಯರು ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಹೇಳುವ ಆರೋಗ್ಯ ಪದ್ಧತಿ ಅಂದ್ರೆ, ಬೆಳಿಗ್ಗೆ ರಾಜನಂತೆ ತಿನ್ನಬೇಕು, ಮಧ್ಯಾಹ್ನ ಸಾಮಾನ್ಯನತೆ ಮತ್ತು ರಾತ್ರಿ...
- Advertisement -spot_img