Wednesday, July 22, 2026

#twice experience

Rainy season: ಒಂದೇ ಸೀಜನ್ ನಲ್ಲಿ ಎರಡೆರಡು ಅನುಭವ: ರೈತ ಸಮುದಾಯಕ್ಕೆ ಅತಿವೃಷ್ಟಿ ಅನಾವೃಷ್ಟಿ..!

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ರೈತರಿಗೆ ಒಂದೇ ವರ್ಷದಲ್ಲಿ ಅತಿವೃಷ್ಟಿ ಹಾಗೂ ಅನಾವೃಷ್ಟಿಯ ಅನುಭವವಾಗಿದೆ.‌ ಬಿತ್ತನೆ ಮಾಡಬೇಕಾದ ಸಮಯ ಜೂನ್‌ನಲ್ಲಿ ಮಳೆಯ ದರ್ಶನವೇ ಆಗಲಿಲ್ಲ, ಪರಿಣಾಮ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಹೊಲಗಳಲ್ಲಿ ಬಿತ್ತನೆಯಾಯಿತು. ಇನ್ನು, ಜುಲೈ ಮಧ್ಯಭಾಗದಲ್ಲಿ ಆರಂಭವಾದ ವರ್ಷಧಾರೆ ಎಡೆಬಿಡದೆ ಸುರಿದು ತಲ್ಲಣ ಸೃಷ್ಟಿಸಿದೆ. ಇದು ಧಾರವಾಡ ಜಿಲ್ಲೆಯ ಈ ವರ್ಷದ ಮುಂಗಾರು ಹಂಗಾಮಿನ...
- Advertisement -spot_img

Latest News

ಮೋದಿ ಸರ್ಕಾರಕ್ಕೆ 69 ಸೀಟು ಕಮ್ಮಿ – ಲೋಕಸಭೆಯಲ್ಲಿ ಹೆಚ್ಚಿದ ‘ಸಂಖ್ಯೆಗಳ’ ಆಟ!!

ದೆಹಲಿ ರಾಜಕಾರಣದಲ್ಲಿ ಈಗ ಪ್ರತಿಯೊಂದು ಪ್ರಮುಖ ಮಸೂದೆ ಪಾಸ್ ಆಗಬೇಕಾದರೂ ಸೀಟುಗಳ ಸಂಖ್ಯೆ ಮತ್ತು ಪಕ್ಕಾ ಲೆಕ್ಕಾಚಾರವೇ ಅತ್ಯಂತ ಮುಖ್ಯವಾಗಿದೆ. ಲೋಕಸಭೆಯ ಒಟ್ಟು 543 ಸೀಟುಗಳಲ್ಲಿ...
- Advertisement -spot_img