Friday, July 11, 2025

twitter post

ಸಿದ್ದುಗೆ ಈ ದಯನೀಯ ಸ್ಥಿತಿ ಬರಬಾರದಿತ್ತು : ಡಿಕೆಶಿ ಸಿಎಂ ಕನಸು ಭಗ್ನ! ; ಕೈ ಕುಟುಕಿದ BJP

ಬೆಂಗಳೂರು : ರಾಜ್ಯದಲ್ಲಿ ಯಾವುದೇ ಕಾರಣಕ್ಕೆ ನಾಯಕತ್ವದ ಬದಲಾವಣೆಯಾಗುವುದಿಲ್ಲ. ಐದು ವರ್ಷಗಳ ಕಾಲ ನಾನೇ ಅಧಿಕಾರ ನಡೆಸುತ್ತೇನೆ ಎಂದು ಖುದ್ದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ಇಷ್ಟು ದಿನಗಳ ಕಾಲ ರಾಜ್ಯದಲ್ಲಿ ನಡೆಯುತ್ತಿದ್ದ ಕುರ್ಚಿ ಕಲಹಕ್ಕೆ ರಾಷ್ಟ್ರ ರಾಜಧಾನಿಯಿಂದಲೇ ಖಡಕ್‌ ಸಂದೇಶ ರವಾನಿಸಿದ್ದಾರೆ. ಕಾಂಗ್ರೆಸ್‌ ಹೈಕಮಾಂಡ್‌ ನಾಯಕರ ಭೇಟಿಗೂ ಮುನ್ನ ಹೊರಬಿದ್ದಿರುವ ಸಿದ್ದರಾಮಯ್ಯ ಅವರ...
- Advertisement -spot_img

Latest News

ಶುರುವಾಯ್ತು ನಂಬರ್ ಗೇಮ್!‌ : ಸಿದ್ದು ಒನ್‌, ಡಿಕೆ ಟೂ : ಏನಿದು ಹೊಸ ರಾಜಕೀಯ ಲೆಕ್ಕಾಚಾರ..?

ಬೆಂಗಳೂರು : ರಾಜ್ಯದಲ್ಲಿ ಐದು ವರ್ಷಗಳ ಕಾಲ ನಾನೆ ಸಿಎಂ ಆಗಿ ಮುಂದುವರೆಯುತ್ತೇನೆ. ಯಾವುದೇ ನಾಯಕತ್ವ ಬದಲಾವಣೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ...
- Advertisement -spot_img