Thursday, January 16, 2025

twitter war

ಬಿಜೆಪಿ ಲೀಡರ್ಗೆ ಕಾಂಗ್ರೆಸ್ ಕಾರ್ಯಕರ್ತನಿಂದ ಕಪಾಳ ಮೋಕ್ಷ- ವೀಡಿಯೋ ವೈರಲ್..

ಮಹಾರಾಷ್ಟ್ರದ ಬಿಜೆಪಿ ವಕ್ತಾರ ವಿನಾಯಕ ಅಂಬೇಕರ್, ಶರದ್ ಪವಾರ್ ವಿರುದ್ಧ ಕಾಮೆಂಟ್ ಹಾಕಿದ ಕಾರಣಕ್ಕೆ, ನ್ಯಾಷನಲ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕಪಾಳ ಮೋಕ್ಷ ಮಾಡಿದ್ದಾರೆ. ಬಿಜೆಪಿ ಆಫೀಸಿಗೆ ಬಂದ ನಾಲ್ಕೈದು ಕಾಂಗ್ರೆಸ್ ಕಾರ್ಯಕರ್ತರು, ವಿನಾಯಕರನ್ನ ಮುತ್ತಿಗೆ ಹಾಕಿದ್ದಾರೆ. ನಮ್ಮ ಲೀಡರ್ ಶರದ್ ಪವಾರ್ ಬಗ್ಗೆ ಕಾಮೆಂಟ್ ಮಾಡೋಕ್ಕೆ ಎಷ್ಟು ಧೈರ್ಯ ಅಂತಾ ಕೇಳಿದ್ದಾರೆ. ವಿನಾಯಕ ಅದಕ್ಕೆ...
- Advertisement -spot_img

Latest News

Political News: ಬೀದರ್‌ನಲ್ಲಿ ಗುಂಡಿನ ದಾಳಿ: ಘಟನೆ ವಿರುದ್ಧ ಬಿಜೆಪಿಗರ ಆಕ್ರೋಶ

Political News: ಬೀದರ್‌ನಲ್ಲಿ ಎಸ್‌ಬಿಐ ಸಿಬ್ಬಂದಿ, ಎಟಿಎಂಗೆ ಹಣ ಹಾಕುವ ವೇಳೆ ಗುಂಡಿನ ದಾಳಿಗೆ ಒಳಗಾಗಿದ್ದು, ಓರ್ವ ಮೃತಪಟ್ಟಿದ್ದಾನೆ ಮತ್ತೊರ್ವ ಗಂಭೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ...
- Advertisement -spot_img