ಮಹಾರಾಷ್ಟ್ರದ ಬಿಜೆಪಿ ವಕ್ತಾರ ವಿನಾಯಕ ಅಂಬೇಕರ್, ಶರದ್ ಪವಾರ್ ವಿರುದ್ಧ ಕಾಮೆಂಟ್ ಹಾಕಿದ ಕಾರಣಕ್ಕೆ, ನ್ಯಾಷನಲ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕಪಾಳ ಮೋಕ್ಷ ಮಾಡಿದ್ದಾರೆ. ಬಿಜೆಪಿ ಆಫೀಸಿಗೆ ಬಂದ ನಾಲ್ಕೈದು ಕಾಂಗ್ರೆಸ್ ಕಾರ್ಯಕರ್ತರು, ವಿನಾಯಕರನ್ನ ಮುತ್ತಿಗೆ ಹಾಕಿದ್ದಾರೆ. ನಮ್ಮ ಲೀಡರ್ ಶರದ್ ಪವಾರ್ ಬಗ್ಗೆ ಕಾಮೆಂಟ್ ಮಾಡೋಕ್ಕೆ ಎಷ್ಟು ಧೈರ್ಯ ಅಂತಾ ಕೇಳಿದ್ದಾರೆ.
ವಿನಾಯಕ ಅದಕ್ಕೆ...
ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದ ಕರ್ನಾಟಕದ ನಿರುದ್ಯೋಗಿ ಯುವಜನತೆಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಬರೋಬ್ಬರಿ 70,000...