Tuesday, August 25, 2026

two lakhs

WhatsApp: ಸ್ಕ್ರೀನ್ ಶಾಟ್ ತೋರಿಸಿ 2 ಲಕ್ಷದ ಚಿನ್ನದ ನಾಣ್ಯದೊಂದಿಗೆ ಪರಾರಿಯಾದ ವಂಚಕ

ಗುರುಗ್ರಾಮ್: ಇಲ್ಲೊಬ್ಬ ಚಾಲಾಕಿ ವಂಚಕ ಚಿನ್ನಾಭರಣದ ಅಂಗಡಿಯವರನ್ನೇ ಮೋಸ ಮಾಡಿ ಬರೋಬ್ಬರಿ 2 ಲಕ್ಷದ ಚಿನ್ನದ ನಾಣ್ಯಗಳನ್ನು ಎಗರಿಸಿಕೊಂಡು ಹೋಗಿದ್ದಾನೆ. ಹೌದು ಗುರುಗ್ರಾಮದ ಚಿನ್ನಾಭರಣ ಮಳಿಗೆಗೆ ಬಂದಿದ್ದಂತಹ ಅಪರಿಚಿತ ವ್ಯಕ್ತಿಯೊಬ್ಬ ಚಿನ್ನದ ನಾಣ್ಯಗಳನ್ನು ಕೊಂಡುಕೊಳ್ಳುವುದಾಗಿ ಹಾಗೂ  ಹಣವನ್ನು ಆನ್ಲೈನ್ ಮೂಲಕ ಪಾವತಿ ಮಾಡುವುದಾಗಿ ಹೇಳಿದ್ದಾನೆ ಇದಕ್ಕೆ ಒಪ್ಪಿದಂತಹ ಅಂಗಡಿಯ ಮಾಲೀಕರಾದ ಅನುರಾದ ಪತಿಯ ಬ್ಯಾಂಕ್ ದಾಖಲೆಗಳನ್ನು...

ಕೇವಲ ರೂ 20 ಜಮ ಮಾಡಿ 2 ಲಕ್ಷದ ವರೆಗೆ ವಿಮಾ ಪಾಲಿಸಿ ಪಡೆಯಿರಿ.

Special story ಹೌದು ಸ್ನೇಹಿತರೆ ನಿಮ್ಮದು ಬ್ಯಾಂಕ್ ಅಕೌಂಟ್ ಇದೆಯಾ . ಇಲ್ಲದಿದ್ರೆ ಈಗಲೆ ಮಾಡಿಸಿಕೊಳ್ಳಿ. ಯಾಕಂದರೆ ಕೇಂದ್ರ ಸರ್ಕಾರದಿಂದ ಬಡವರಿಗೆ ಹಲವಾರು ಯೋಜನೆಗಳನ್ನು ನೀಡುವ ಮೂಲಕ ಕಷ್ಟಕಾಲಕ್ಕೆ ಸಹಾಯವಾಗಲಿ ಎನ್ನುವ ದೃಷ್ಟಿಯಿಂದ ಪ್ರಧಾನ ಮಂತ್ರಿ ಹೆಸರಿನಲ್ಲಿ ಯೋಜನೆ ಹೊರಡಿಸಿದೆ. ಹಾಗೆಯೇ ವಿಮಾ ಪಾಲಿಸಿ ಯೋಜನೆಯನ್ನು ಜಾರಿಗೆ ತಂದಿದೆ. ಇಡಿ ಮನೆಯ ಜವಬ್ದಾರಿ ಹೊತ್ತಿರುವ ನೀವು ಹೊರಗಡೆ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img