Wednesday, March 25, 2026

Two wheelers

EV ವಾಹನಗಳಿಗೆ ಡಿಮ್ಯಾಂಡ್ ಇಲ್ವಾ? : ಈ ಬ್ರ್ಯಾಂಡ್‌ನ ಸ್ಕೂಟರ್ ಖರೀದಿಸಿದ್ದಾರಾ?

ಎಲೆಕ್ಟ್ರಿಕ್ ವಾಹನಗಳ ವೇಗದ ಅಳವಡಿಕೆ ಮತ್ತು ತಯಾರಿಕೆಗಾಗಿ ಸರ್ಕಾರವು ಸಬ್ಸಿಡಿ ನೀಡಿ ಪ್ರೋತ್ಸಾಹಿಸಿತ್ತು. ಆದರೆ ಇದೀಗ ಸರ್ಕಾರ ನೀಡಿದ್ದ ಸಬ್ಸಿಡಿ ಗಡುವು ನಿಧಾನವಾಗಿ ಕಣ್ಮರೆಯಾಗುತ್ತಿದೆ. ಹಲವಾರು ಸಣ್ಣ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಕಂಪನಿಗಳು ಮಾರುಕಟ್ಟೆಯಿಂದ ವೇಗವಾಗಿ ಮರೆಯಾಗುತ್ತಿವೆ. ಬೆಲೆಗಳನ್ನು ಆಕರ್ಷಕವಾಗಿಡಲು ಸಬ್ಸಿಡಿಗಳನ್ನು ಹೆಚ್ಚು ಅವಲಂಬಿಸಿದ್ದ ಸಣ್ಣ ಕಂಪನಿಗಳಿಗೆ ಇದು ತೀವ್ರವಾಗಿ ಹೊಡೆತ ಬಿದ್ದಿದೆ. ಸಬ್ಸಿಡಿ...

ಸೆಕೆಂಡ್ ಪಿಯುಸಿ ಬರುವ ಮಕ್ಕಳು ಕಾಲೇಜಿಗೆ ದ್ವಿಚಕ್ರವಾಹನ ತರುವಂತಿಲ್ಲ: ಸಂಚಾರಿ ಪೊಲೀಸ್ ಆಯುಕ್ತ

ಬೆಂಗಳೂರು: ಸೆಕೆಂಡ್ ಪಿಯುಸಿ ಬರುವ ಮಕ್ಕಳು ಕಾಲೇಜಿಗೆ ದ್ವಿಚಕ್ರವಾಹನ ತರುವಂತಿಲ್ಲ ಸಂಚಾರಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಸೂಚಿಸಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವೀಲಿಂಗ್ ವಿರುದ್ಧ ವಿಶೇಷ ಅಭಿಯಾನ ಮಾಡಲಾಗಿದೆ. ಕಳೆದ ವಾರ 14 ವೀಲಿಂಗ್ ಪ್ರಕರಣಗಳನ್ನ ದಾಖಲಿಸಲಾಗಿವೆ. ಸಾಮಾಜಿಕ ಜಾಲತಾಣಗಳಲ್ಲಿ ಬಂದಿರುವ ದೂರು 12 ಪ್ರಕರಣ ದಾಖಲಿಸಲಾಗಿದೆ. ವೀಲಿಂಗ್ ಪ್ರಕರಣ ದಾಖಲಾದರೆ 5...

ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಯುವಕನ ಸಾವು..!

https://www.youtube.com/watch?v=PbjP157vQ2A ತಂಗಿ ಮದುವೆ ಸಿದ್ದತೆಯಲ್ಲಿದ್ದ 25 ವರ್ಷದ ಯುವಕ ರವಿ ಅಪಘಾತ ಸಂಭವಿಸಿ ಸಾವನ್ನಪ್ಪಿದ್ದಾನೆ. ಶಿಡ್ಲಘಟ್ಟ ತಾಲ್ಲೂಕಿನ ಸದ್ದಹಳ್ಳಿ ಗ್ರಾಮದ ನಾರಾಯಣಸ್ವಾಮಿ ಎಂಬುವವರ ಮಗ ರವಿ, ಅಡಿಗೆ ಕೆಲಸ ಮಾಡಿಕೊಂಡು ಕುಟುಂಬಾಧಾರಿತವಾಗಿದ್ದ. ಗುರುವಾರ ತಂಗಿಯ ಮದುವೆ ಕಾರ್ಯಕ್ಕೆ ತಯಾರಿಯಲ್ಲಿದ್ದ ರವಿ ಸೋಮವಾರ ಶಿಡ್ಲಘಟ್ಟ ನಗರಕ್ಕೆ ಬಂದು ಸ್ವಗ್ರಾಮಕ್ಕೆ ದ್ವಿಚಕ್ರವಾಹನದಲ್ಲಿ ತೆರಳುವಾಗ ಟ್ರಾಕ್ಟರ್ ಬಡಿದು ಹೆಚ್ಚು ಗಾಯಗೊಂಡಿದೆ. ಚಿಕಿತ್ಸೆಗಾಗಿ ಶಿಡ್ಲಘಟ್ಟ...

Delhi ದ್ವಿಚಕ್ರ ವಾಹನಗಳಲ್ಲಿ ಪ್ರಯಾಣ ಮಾಡುವ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ..!

ಕೇಂದ್ರ ಸರ್ಕಾರ (Central government) ದ್ವಿಚಕ್ರ ವಾಹನಗಳಲ್ಲಿ (Two wheelers) ಹಿಂದೆ ಕೂತು ಪ್ರಯಾಣ ಮಾಡುವ ಮಕ್ಕಳಿಗೆ ಹೆಲ್ಮೆಟ್ (Helmet for children) ಬಳಸುವುದನ್ನು ಕಡ್ಡಾಯ(mandatory)ಗೊಳಿಸಿದೆ. ಹಾಗೆಯೇ  ಮಕ್ಕಳ ಗಾತ್ರಕ್ಕೆ ಅನುಗುಣವಾಗಿ ಹೆಲ್ಮೆಟ್ ತಯಾರಿಸಲು ಕೇಂದ್ರ ಹೆಲ್ಮೆಟ್ ತಯಾರಿಕೆಗೆ  ಸೂಚನೆಯನ್ನು ಸಹ ನೀಡಲಾಗಿದೆ. ಈ ನಿಯಮವನ್ನು ಉಲ್ಲಂಘಿಸಿದರೆ  1000 ದಂಡ ಹಾಗೂ  ಗಾಡಿ ಚಾಲಕನ...
- Advertisement -spot_img

Latest News

ಪ್ರಚೋದನಾಕಾರಿ ಭಾಷಣ ಆರೋಪ: ಯತ್ನಾಳ್ ಮತ್ತು ಅನಂತ್ ಕುಮಾರ್ ಹೆಗಡೆ ವಿರುದ್ಧ ಎಫ್‌ಐಆರ್

Mandya News: ಕೆಲ ದಿನಗಳ ಹಿಂದೆ ಮಂಡ್ಯದ ಮದ್ದೂರಿನಲ್ಲಿ ನಡೆದ ಬಲಿದಾನ್ ದಿವಸ್ ಕಾರ್ಯಕ್ರಮದಲ್ಲಿ ಭಾಗವಹಿಸಿ, ಭಾಷಣ ಮಾಡಿದ್ದಕ್ಕಾಗಿ, ಬಿಜೆಪಿ ಉಚ್ಛಾಟಿತ ನಾಯಕ ಬಸನಗೌಡ ಪಾಟೀಲ್...
- Advertisement -spot_img