Friday, June 20, 2025

Two wheelers

ಸೆಕೆಂಡ್ ಪಿಯುಸಿ ಬರುವ ಮಕ್ಕಳು ಕಾಲೇಜಿಗೆ ದ್ವಿಚಕ್ರವಾಹನ ತರುವಂತಿಲ್ಲ: ಸಂಚಾರಿ ಪೊಲೀಸ್ ಆಯುಕ್ತ

ಬೆಂಗಳೂರು: ಸೆಕೆಂಡ್ ಪಿಯುಸಿ ಬರುವ ಮಕ್ಕಳು ಕಾಲೇಜಿಗೆ ದ್ವಿಚಕ್ರವಾಹನ ತರುವಂತಿಲ್ಲ ಸಂಚಾರಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಸೂಚಿಸಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವೀಲಿಂಗ್ ವಿರುದ್ಧ ವಿಶೇಷ ಅಭಿಯಾನ ಮಾಡಲಾಗಿದೆ. ಕಳೆದ ವಾರ 14 ವೀಲಿಂಗ್ ಪ್ರಕರಣಗಳನ್ನ ದಾಖಲಿಸಲಾಗಿವೆ. ಸಾಮಾಜಿಕ ಜಾಲತಾಣಗಳಲ್ಲಿ ಬಂದಿರುವ ದೂರು 12 ಪ್ರಕರಣ ದಾಖಲಿಸಲಾಗಿದೆ. ವೀಲಿಂಗ್ ಪ್ರಕರಣ ದಾಖಲಾದರೆ 5...

ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಯುವಕನ ಸಾವು..!

https://www.youtube.com/watch?v=PbjP157vQ2A ತಂಗಿ ಮದುವೆ ಸಿದ್ದತೆಯಲ್ಲಿದ್ದ 25 ವರ್ಷದ ಯುವಕ ರವಿ ಅಪಘಾತ ಸಂಭವಿಸಿ ಸಾವನ್ನಪ್ಪಿದ್ದಾನೆ. ಶಿಡ್ಲಘಟ್ಟ ತಾಲ್ಲೂಕಿನ ಸದ್ದಹಳ್ಳಿ ಗ್ರಾಮದ ನಾರಾಯಣಸ್ವಾಮಿ ಎಂಬುವವರ ಮಗ ರವಿ, ಅಡಿಗೆ ಕೆಲಸ ಮಾಡಿಕೊಂಡು ಕುಟುಂಬಾಧಾರಿತವಾಗಿದ್ದ. ಗುರುವಾರ ತಂಗಿಯ ಮದುವೆ ಕಾರ್ಯಕ್ಕೆ ತಯಾರಿಯಲ್ಲಿದ್ದ ರವಿ ಸೋಮವಾರ ಶಿಡ್ಲಘಟ್ಟ ನಗರಕ್ಕೆ ಬಂದು ಸ್ವಗ್ರಾಮಕ್ಕೆ ದ್ವಿಚಕ್ರವಾಹನದಲ್ಲಿ ತೆರಳುವಾಗ ಟ್ರಾಕ್ಟರ್ ಬಡಿದು ಹೆಚ್ಚು ಗಾಯಗೊಂಡಿದೆ. ಚಿಕಿತ್ಸೆಗಾಗಿ ಶಿಡ್ಲಘಟ್ಟ...

Delhi ದ್ವಿಚಕ್ರ ವಾಹನಗಳಲ್ಲಿ ಪ್ರಯಾಣ ಮಾಡುವ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ..!

ಕೇಂದ್ರ ಸರ್ಕಾರ (Central government) ದ್ವಿಚಕ್ರ ವಾಹನಗಳಲ್ಲಿ (Two wheelers) ಹಿಂದೆ ಕೂತು ಪ್ರಯಾಣ ಮಾಡುವ ಮಕ್ಕಳಿಗೆ ಹೆಲ್ಮೆಟ್ (Helmet for children) ಬಳಸುವುದನ್ನು ಕಡ್ಡಾಯ(mandatory)ಗೊಳಿಸಿದೆ. ಹಾಗೆಯೇ  ಮಕ್ಕಳ ಗಾತ್ರಕ್ಕೆ ಅನುಗುಣವಾಗಿ ಹೆಲ್ಮೆಟ್ ತಯಾರಿಸಲು ಕೇಂದ್ರ ಹೆಲ್ಮೆಟ್ ತಯಾರಿಕೆಗೆ  ಸೂಚನೆಯನ್ನು ಸಹ ನೀಡಲಾಗಿದೆ. ಈ ನಿಯಮವನ್ನು ಉಲ್ಲಂಘಿಸಿದರೆ  1000 ದಂಡ ಹಾಗೂ  ಗಾಡಿ ಚಾಲಕನ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರದ ಆಡಳಿತ ವ್ಯವಸ್ಥೆಯನ್ನು ಅವರ ಶಾಸಕರೇ ಬಹಿರಂಗಪಡಿಸುತ್ತಿದ್ದಾರೆ: ವಿಜಯೇಂದ್ರ

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ನಿನ್ನೆ ಸಚಿವ ಕೃಷ್ಣಭೈರೇಗೌಡರು ಸರ್ಕಾರಿ ಕಚೇರಿಗಳಿಗೆ ತೆರಳಿ, ಕ್ಲಾಸ್ ತೆಗೆದುಕ``ಂಡಿದ್ದರು. ಅಲ್ಲದೇ, ಆಳಂದ ಶಾಸಕ...
- Advertisement -spot_img