ಎಲೆಕ್ಟ್ರಿಕ್ ವಾಹನಗಳ ವೇಗದ ಅಳವಡಿಕೆ ಮತ್ತು ತಯಾರಿಕೆಗಾಗಿ ಸರ್ಕಾರವು ಸಬ್ಸಿಡಿ ನೀಡಿ ಪ್ರೋತ್ಸಾಹಿಸಿತ್ತು. ಆದರೆ ಇದೀಗ ಸರ್ಕಾರ ನೀಡಿದ್ದ ಸಬ್ಸಿಡಿ ಗಡುವು ನಿಧಾನವಾಗಿ ಕಣ್ಮರೆಯಾಗುತ್ತಿದೆ. ಹಲವಾರು ಸಣ್ಣ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಕಂಪನಿಗಳು ಮಾರುಕಟ್ಟೆಯಿಂದ ವೇಗವಾಗಿ ಮರೆಯಾಗುತ್ತಿವೆ. ಬೆಲೆಗಳನ್ನು ಆಕರ್ಷಕವಾಗಿಡಲು ಸಬ್ಸಿಡಿಗಳನ್ನು ಹೆಚ್ಚು ಅವಲಂಬಿಸಿದ್ದ ಸಣ್ಣ ಕಂಪನಿಗಳಿಗೆ ಇದು ತೀವ್ರವಾಗಿ ಹೊಡೆತ ಬಿದ್ದಿದೆ. ಸಬ್ಸಿಡಿ...
ಬೆಂಗಳೂರು: ಸೆಕೆಂಡ್ ಪಿಯುಸಿ ಬರುವ ಮಕ್ಕಳು ಕಾಲೇಜಿಗೆ ದ್ವಿಚಕ್ರವಾಹನ ತರುವಂತಿಲ್ಲ ಸಂಚಾರಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಸೂಚಿಸಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವೀಲಿಂಗ್ ವಿರುದ್ಧ ವಿಶೇಷ ಅಭಿಯಾನ ಮಾಡಲಾಗಿದೆ. ಕಳೆದ ವಾರ 14 ವೀಲಿಂಗ್ ಪ್ರಕರಣಗಳನ್ನ ದಾಖಲಿಸಲಾಗಿವೆ. ಸಾಮಾಜಿಕ ಜಾಲತಾಣಗಳಲ್ಲಿ ಬಂದಿರುವ ದೂರು 12 ಪ್ರಕರಣ ದಾಖಲಿಸಲಾಗಿದೆ. ವೀಲಿಂಗ್ ಪ್ರಕರಣ ದಾಖಲಾದರೆ 5...
https://www.youtube.com/watch?v=PbjP157vQ2A
ತಂಗಿ ಮದುವೆ ಸಿದ್ದತೆಯಲ್ಲಿದ್ದ 25 ವರ್ಷದ ಯುವಕ ರವಿ ಅಪಘಾತ ಸಂಭವಿಸಿ ಸಾವನ್ನಪ್ಪಿದ್ದಾನೆ.
ಶಿಡ್ಲಘಟ್ಟ ತಾಲ್ಲೂಕಿನ ಸದ್ದಹಳ್ಳಿ ಗ್ರಾಮದ ನಾರಾಯಣಸ್ವಾಮಿ ಎಂಬುವವರ ಮಗ ರವಿ, ಅಡಿಗೆ ಕೆಲಸ ಮಾಡಿಕೊಂಡು ಕುಟುಂಬಾಧಾರಿತವಾಗಿದ್ದ. ಗುರುವಾರ ತಂಗಿಯ ಮದುವೆ ಕಾರ್ಯಕ್ಕೆ ತಯಾರಿಯಲ್ಲಿದ್ದ ರವಿ ಸೋಮವಾರ ಶಿಡ್ಲಘಟ್ಟ ನಗರಕ್ಕೆ ಬಂದು ಸ್ವಗ್ರಾಮಕ್ಕೆ ದ್ವಿಚಕ್ರವಾಹನದಲ್ಲಿ ತೆರಳುವಾಗ ಟ್ರಾಕ್ಟರ್ ಬಡಿದು ಹೆಚ್ಚು ಗಾಯಗೊಂಡಿದೆ.
ಚಿಕಿತ್ಸೆಗಾಗಿ ಶಿಡ್ಲಘಟ್ಟ...
ಕೇಂದ್ರ ಸರ್ಕಾರ (Central government) ದ್ವಿಚಕ್ರ ವಾಹನಗಳಲ್ಲಿ (Two wheelers) ಹಿಂದೆ ಕೂತು ಪ್ರಯಾಣ ಮಾಡುವ ಮಕ್ಕಳಿಗೆ ಹೆಲ್ಮೆಟ್ (Helmet for children) ಬಳಸುವುದನ್ನು ಕಡ್ಡಾಯ(mandatory)ಗೊಳಿಸಿದೆ. ಹಾಗೆಯೇ ಮಕ್ಕಳ ಗಾತ್ರಕ್ಕೆ ಅನುಗುಣವಾಗಿ ಹೆಲ್ಮೆಟ್ ತಯಾರಿಸಲು ಕೇಂದ್ರ ಹೆಲ್ಮೆಟ್ ತಯಾರಿಕೆಗೆ ಸೂಚನೆಯನ್ನು ಸಹ ನೀಡಲಾಗಿದೆ. ಈ ನಿಯಮವನ್ನು ಉಲ್ಲಂಘಿಸಿದರೆ 1000 ದಂಡ ಹಾಗೂ ಗಾಡಿ ಚಾಲಕನ...