ಹೊಸ ವರ್ಷಕ್ಕೆ ಉಡುಗೊರೆಯಾಗಿ ಮಹಿಳೆಯರಿಗೆ ಸರ್ಕಾರ ‘ಆಯುಷ್ಮತಿ’ ಹೆಸರಿನಲ್ಲಿ ಪ್ರತ್ಯೇಕ ಕ್ಲಿನಿಕ್ ತೆರೆಯಲು ನಿರ್ಧರಿಸಿದೆ. ಈ ಕ್ಲಿನಿಕ್ ನಲ್ಲಿ ವೈದ್ಯರು, ನರ್ಸಿಂಗ್ ಸಿಬ್ಬಂದಿ ಸೇರಿ ಎಲ್ಲರೂ ಮಹಿಳೆಯರೇ ಇರಲಿದ್ದಾರೆ. ‘ಆಯುಷ್ಮತಿ ಕ್ಲಿನಿಕ್’ ಮಹಿಳೆಯರ ಆರೋಗ್ಯ ರಕ್ಷಣೆಗಾಗಿ ನಮ್ಮ ಸರ್ಕಾರದ ಉಪಕ್ರಮ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಟ್ವೀಟ್ ಮಾಡಿ ತಿಳಿಸಿದ್ದಾರೆ.
ಮಂಡ್ಯದಲ್ಲಿ ನಾಳೆ ಜನ ಸಂಕಲ್ಪ...
Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ.
ಈ...